ಹೆತ್ತ ತಾಯಿಯ ಹುಡುಕಾಟಕ್ಕಾಗಿ 40 ವರ್ಷಗಳ ನಂತರ ಭಾರತಕ್ಕೆ ಬಂದ ನೆದರ್ಲ್ಯಾಂಡ್ಸ್ ನಗರದ ಮೇಯರ್…!

ನಾಗಪುರ: ಅದು 1985ರ ಫೆಬ್ರವರಿ ತಿಂಗಳು. ಮಹಾರಾಷ್ಟ್ರದ ನಾಗಪುರದ ಅಂಬಾಜರಿ ರಸ್ತೆಯಲ್ಲಿರುವ ‘ಮಾತೃ ಸೇವಾ ಸಂಘ’ದ ಮುಂದೆ 21 ವರ್ಷದ ಯುವತಿಯೊಬ್ಬಳು ತನ್ನ ಮೂರೇ ದಿನದ ಕಂದಮ್ಮನನ್ನು ಬಿಟ್ಟು ನಾಪತ್ತೆಯಾಗಿದ್ದರು. ಅವಿವಾಹಿತೆಯಾಗಿದ್ದ ಆಕೆಗೆ ಅಂದು ಅಸಹಾಯಕತೆ ಮತ್ತು ಸಾಮಾಜಿಕ ಒತ್ತಡಗಳೇ ದೊಡ್ಡದಾಗಿದ್ದರಿಂದ ಆಕೆ ಹೀಗೆ ಮಾಡಿದ್ದಿರಬಹುದು. ಇಂದು ಅದೇ ಮಗು 40 ವರ್ಷಗಳ ನಂತರ ದೂರದ … Continued

ರಾಮಾಯಣ, ಮಹಾಭಾರತವನ್ನು ಅರೇಬಿಕ್ ಭಾಷೆಗೆ ಅನುವಾದಿಸಿದವರನ್ನು ಭೇಟಿಯಾದ ಪ್ರಧಾನಿ ಮೋದಿ

ಕುವೈತ್‌: ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲ ದಿನವಾದ ಶನಿವಾರ ಭಾರತದ ಎರಡು ಅಪ್ರತಿಮ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಕುವೈತ್ ಪ್ರಜೆಗಳನ್ನು ಭೇಟಿ ಮಾಡಿದ್ದಾರೆ. ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದ್ದಾರೆ. “ರಾಮಾಯಣ … Continued

ದೇಶದ ಜನತೆಗೆ ಭಗವದ್ಗೀತೆ, ರಾಮಾಯಣ-ಮಹಾಭಾರತ ತಲುಪಿಸಿದ್ದೆ ಕಾಂಗ್ರೆಸ್: ಬಿಜೆಪಿಗೆ ಡಿಕೆಶಿ ತಿರುಗೇಟು

ಮೈಸೂರು: ಇಡೀ ದೇಶದ ಜನತೆಗೆ ದೂರದರ್ಶನದ ಮೂಲಕ ಭಗವದ್ಗೀತೆ ತಲುಪಿಸಿರುವುದು ಕಾಂಗ್ರೆಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನಾವು ಸಹ ಹಿಂದೂಗಳೇ ಎಂದು ಹೇಳಿದ್ದಾರೆ. ರಾಜೀವ್ ಗಾಂಧಿಯವರು ರಾಮಾಯಣ, ಮಹಾಭಾರತವನ್ನು ದೇಶದ ಜನತೆ ತೋರಿಸಿದ್ದಾರೆ. … Continued