ರಾಜ್ಯಪಾಲರ ಕಚೇರಿ ಖಚಿತ ಪಡಿಸದ ಕಾರಣ ಗೊಂದಲ

ಮುಂಬೈ: ಸರಕಾರಿ ವಿಮಾನ ಬಳಕೆಯನ್ನು ರಾಜಭವನ ಸಚಿವಾಲಯ ಖಚಿತಪಡಿಸದ ಕಾರಣದಿಂದಾಗಿಯೇ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರ ಉತ್ತರಾಖಂಡ ಪ್ರಯಾಣಕ್ಕೆ ವಿಳಂಬವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.. ಉತ್ತರಾಖಂಡದ ಡೆಹ್ರಾಡೂನ್‌ಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಸಂವಹನ ಕೊರತೆಯಿಂದಾಗಿ ರಾಜ್ಯಪಾಲರು ಸರಕಾರಿ ವಿಮಾನದಲ್ಲಿ ತೆರಳಲು ಸಾಧ್ಯವಾಗಲಿಲ್ಲ. ರಾಜ್ಯಪಾಲರು ವಿಮಾನ ಹತ್ತುವ ಮುನ್ನ ಅನುಮತಿಗಾಗಿ ಕೋರಲಾಗಿತ್ತು. … Continued