ಮಹದಾಯಿ ಕಾಮಗಾರಿಗೆ 2 ತಿಂಗಳಲ್ಲಿ ಶಂಕುಸ್ಥಾಪನೆ : ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ರಾಜ್ಯದ ಅರಣ್ಯ ಇಲಾಖೆಯ ಒಪ್ಪಿಗೆ ಪಡೆದು, ಎರಡು ತಿಂಗಳಲ್ಲಿ ಮಹದಾಯಿ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಈಗಾಗಲೇ ಕೇಂದ್ರ ಸರ್ಕಾರ ಮಹದಾಯಿ ಯೋಜನೆಯ ಪರಿಷ್ಕೃತ ಡಿಪಿಆರ್ಗೆ ಒಪ್ಪಿಗೆ ನೀಡಿದೆ. ಇದು ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಪರಿಸರ … Continued