ಮಹದಾಯಿ ಕಾಮಗಾರಿಗೆ 2 ತಿಂಗಳಲ್ಲಿ ಶಂಕುಸ್ಥಾಪನೆ : ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದ ಅರಣ್ಯ ಇಲಾಖೆಯ ಒಪ್ಪಿಗೆ ಪಡೆದು, ಎರಡು ತಿಂಗಳಲ್ಲಿ ಮಹದಾಯಿ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಈಗಾಗಲೇ ಕೇಂದ್ರ ಸರ್ಕಾರ ಮಹದಾಯಿ ಯೋಜನೆಯ ಪರಿಷ್ಕೃತ ಡಿಪಿಆರ್‌ಗೆ ಒಪ್ಪಿಗೆ ನೀಡಿದೆ. ಇದು ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಪರಿಸರ … Continued

ಮಹದಾಯಿ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವೀರೇಶ ಸೊಬರದಮಠ ನೇತೃತ್ವದ ನಿಯೋಗ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಮಂಗಳವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದ ನಿಯೋಗವು ಮಹದಾಯಿ ಯೋಜನೆ ಕಾಮಗಾರಿಗೆ ಚಾಲನೆ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ಉತ್ತರ ಕರ್ನಾಟಕದ ಬಾಗದ ನಾಲ್ಕು ಜಿಲ್ಲೆಗಳ ಹನ್ನೊಂದು ತಾಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ಮಹದಾಯಿ ಯೋಜನೆಗೆ “ಕೇಂದ್ರ ಸರ್ಕಾರ” ಗೆಜೇಟ್” ನೊಟಿಫಿಕೇಷನ್ ಹೊರಡಿಸಿದರೂ ಕಾಮಗಾರಿಗೆ … Continued