ಮಹದಾಯಿ ಹೋರಾಟಕ್ಕೆ ಏಳು ವರ್ಷ: ಕಪ್ಪುಪಟ್ಟಿ ಧರಿಸಿ ರೈತರ ಮೌನ ಪ್ರತಿಭಟನಾ ರ‍್ಯಾಲಿ

posted in: ರಾಜ್ಯ | 0

ಗದಗ: ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರು ನಡೆಸುತ್ತಿರುವ ಹೋರಾಟ ಜುಲೈ ೧೬ಕ್ಕೆ ಏಳನೇ ವರ್ಷಕ್ಕೆ ಕಾಲಿಟ್ಟಿದೆ. ೭ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಶುಕ್ರವಾರ ನರಗುಂದ ಪಟ್ಣಣದಲ್ಲಿ ರೈತರ ಮೌನ ಪ್ರತಿಭಟನಾ ರ‍್ಯಾಲಿ ನಡೆಸಿದರು. ಕೈಗೆ ಕಪ್ಪು ಪಟ್ಟಿ ಧರಿಸಿ ಹಾಗೂ ಕಪ್ಪುಬಾವುಟ ಪ್ರದರ್ಶಿಸಿದ ರೈತ ಮುಖಂಡರು ರೈತಸೇನಾ … Continued