ಎಂಎಲ್ಸಿ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಶವವಾಗಿ ಪತ್ತೆ
ಚಾಮರಾಜನಗರ: ಶುಕ್ರವಾರ ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಅವರ ಶವ ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿರ್ಜನ ಪ್ರದೇಶದಲ್ಲಿ ಶವ ಸಿಕ್ಕಿದ್ದು, ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರ ಬಾವ 62 ವರ್ಷದ ಮಹದೇವಯ್ಯ ಅವರು ಶುಕ್ರವಾರ … Continued