ಎಂಎಲ್​ಸಿ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಶವವಾಗಿ ಪತ್ತೆ

ಚಾಮರಾಜನಗರ: ಶುಕ್ರವಾರ ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಅವರ ಶವ ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿರ್ಜನ ಪ್ರದೇಶದಲ್ಲಿ ಶವ ಸಿಕ್ಕಿದ್ದು, ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ ಅವರ ಬಾವ 62 ವರ್ಷದ ಮಹದೇವಯ್ಯ ಅವರು ಶುಕ್ರವಾರ … Continued

ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ನಾಪತ್ತೆ ಪ್ರಕರಣ: ಕಾರು ಪತ್ತೆ

ರಾಮನಗರ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಮಹದೇವಯ್ಯ ಅವರ ಕಾರು ಚಾಮರಾಜನಗದಲ್ಲಿ ಪತ್ತೆಯಾಗಿದೆ. ಕಾರಿನ ಡಿಕ್ಕಿಯಲ್ಲಿ ರಕ್ತದ ಮಾದರಿ ಕಲೆಗಳು ಕಂಡುಬಂದಿದೆ ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಡಿಸೆಂಬರ್ 1 ಶುಕ್ರವಾರ ರಾತ್ರಿಯಿಂದ ಮಹದೇವಯ್ಯ ನಾಪತ್ತೆಯಾಗಿದ್ದಾರೆ. ಅವರ ಕಾರು ಕೂಡ … Continued