ವಿಡಿಯೋ | ಚಪ್ಪಲಿಗಳ ರಾಶಿ ಮಧ್ಯೆ ಕಳೆದುಹೋದ ಚಪ್ಪಲಿ ; ಆದ್ರೆ ವ್ಯಕ್ತಿಗೆ ಅದನ್ನು ಹುಡುಕಿಕೊಟ್ಟಿತು ಚಾಟ್‌ಜಿಪಿಟಿ….!

ನವದೆಹಲಿ: ಸಾಮಾನ್ಯವಾಗಿ ದೇವಸ್ಥಾನದ ಹೊರಗೆ ಚಪ್ಪಲಿ ಕಳೆದುಹೋದರೆ, ಜನರು ಸಾಲುಸಾಲಾಗಿ ಇಟ್ಟಿರುವ ನೂರಾರು ಚಪ್ಪಲಿಗಳ ನಡುವೆ ತಮ್ಮ ಚಪ್ಪಲಿ ಹುಡುಕುತ್ತಾ ಪರದಾಡುತ್ತಾರೆ. ಆದರೆ ಗೋವಾ ಮೂಲದ ವ್ಯಕ್ತಿಯೊಬ್ಬರು ಇದಕ್ಕೆ ವಿಭಿನ್ನ ಹಾಗೂ ತಂತ್ರಜ್ಞಾನಮಯ ಪರಿಹಾರ ಕಂಡುಕೊಂಡಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳ ದೇವಸ್ಥಾನದ ಹೊರಗೆ ತಮ್ಮ ಚಪ್ಪಲಿಗಳನ್ನು ಕಳೆದುಕೊಂಡ ಅವರು, ಅವುಗಳನ್ನು ಹುಡುಕಲು ನೇರವಾಗಿ ಚಾಟ್‌ಜಿಪಿಟಿ (ChatGPT) … Continued

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಭಾರೀ ಅಗ್ನಿಅವಘಡ : 14 ಅರ್ಚಕರಿಗೆ ಗಾಯ

ಉಜ್ಜಯಿನಿ : ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 14 ಅರ್ಚಕರಿಗೆ ಗಾಯವಾಗಿದೆ. ಆವರಣದಲ್ಲಿ ಹೋಳಿ ಆಚರಣೆಯ ನಡುವೆ ಮುಂಜಾನೆ ‘ಭಸ್ಮ ಆರತಿ’ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇವಾಲಯದ ಗರ್ಭಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಜ್ಜಯಿನಿ ಜಿಲ್ಲಧಿಕಾರಿ ನೀರಜಕುಮಾರ ಸಿಂಗ್ ಹೇಳಿದ್ದಾರೆ. “14 ಪುರೋಹಿತರಿಗೆ … Continued