ಕುಂಭಮೇಳಕ್ಕೆ​ ತೆರಳುತ್ತಿದ್ದ ​ ವಾಹನ ಅಪಘಾತ: ಗೋಕಾಕದ 6 ಮಂದಿ ಸಾವು

ಬೆಳಗಾವಿ :ಪ್ರಯಾಗರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ(Gokak)ದ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪುರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗೋಕಾಕ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ … Continued

ವೀಡಿಯೊ..| ಪ್ರಯಾಗರಾಜ್‌ ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಪ್ರಯಾಗರಾಜ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು, ಸೋಮವಾರ ಬೆಳಿಗ್ಗೆ ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತೇಲುವ ಜೆಟ್ಟಿಯ ಮೇಲೆ ಭದ್ರತಾ ಸಿಬ್ಬಂದಿ ರಾಷ್ಟ್ರಪತಿ ಮುರ್ಮು ಅವರನ್ನು ಕರೆದುಕೊಂಡು ಹೋದರು, ನಂತರ ಅವರು ರಾಂಪ್ ಮೇಲೆ ಹತ್ತಿ ಸ್ನಾನ ಮಾಡಿದರು. ರಾಷ್ಟ್ರಪತಿ ಮುರ್ಮು ಅವರು … Continued