ಮಹಾಕುಂಭ ಮೇಳ 2025 : ಪ್ರಯಾಗರಾಜ್‌ ನಲ್ಲಿದ್ದಾರೆ ಈಗ ಸುಮಾರು 10 ಕೋಟಿ ಭಕ್ತರು…!

ಪ್ರಯಾಗರಾಜ್‌ : ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣವಾದ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪರಿಸ್ಥಿತಿ “ನಿಯಂತ್ರಣದಲ್ಲಿದೆ” ಮತ್ತು ‘ಮೌನಿ ಅಮಾವಾಸ್ಯೆ’ ಸಂದರ್ಭದಲ್ಲಿ ‘ಅಮೃತ ಸ್ನಾನ’ (ರಾಯಲ್ ಟಬ್) ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ. “ಘಟನೆಯು ಮಂಗಳವಾರ ಮಧ್ಯರಾತ್ರಿ 1 ಗಂಟೆ ಮತ್ತು 2 … Continued