ಮಹಾಲಕ್ಷ್ಮೀ ಬರ್ಬರ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ…!

ಬೆಂಗಳೂರು : 29ರ ಹರೆಯದ ಮಹಾಲಕ್ಷ್ಮಿ ಹತ್ಯೆ ಪ್ರಕರಣದ ಪ್ರಮುಖ ಟ್ವಿಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಆಕೆಯ ಸಹೋದ್ಯೋಗಿಯಾಗಿದ್ದ ಪ್ರಧಾನ ಆರೋಪಿ ಮುಕ್ತಿ ರಂಜನ್‌ ರಾಯ್‌ ಎಂಬಾತ ಬುಧವಾರ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮಹಾಲಕ್ಷ್ಮಿ ಅವರ ದೇಹವನ್ನು 59 ತುಂಡುಗಳಾಗಿ ಕತ್ತರಿಸಿ ನಗರದ ವೈಯಾಲಿಕಾವಲ್‌ನಲ್ಲಿರುವ ಅವರ ನಿವಾಸದಲ್ಲಿ ರೆಫ್ರಿಜರೇಟರ್‌ನಲ್ಲಿ ತುಂಬಿಸಿ ಈತ ಪರಾರಿಯಾಗಿದ್ದ … Continued