ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ: ರೈತರ ಮಹಾಪಂಚಾಯತ್‌ ರದ್ದು

ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಬೀದಿಗಿಳಿದು ಹೋರಾಟ ಮಾಡಲು ರೈತರು ನಿರ್ಧರಿಸಿದ್ದು ಅದರ ಭಾಗವಾಗಿ ಹಲವೆಡೆ ಮಹಾಪಂಚಾಯತ್ ನಡೆಸಿ, ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ಧಾರೆ. ನವದೆಹಲಿಯ ಗಡಿಭಾಗದಲ್ಲಿ ನಡೆಸುತ್ತಿರುವ ಹೋರಾಟ ಮೂರು ತಿಂಗಳ ಸಮೀಪಕ್ಕೆ ಬಂದಿದೆ. ಅದರೆ ಮಹಾರಾಷ್ಟ್ರದಲ್ಲಿ ಮಹಾ ಪಂಚಾಯತ್‌ ನಡೆಸಲು ರೈತರಿಗೆ ಕೊರೊನಾ … Continued