ಮಾರ್ಚ್ನಲ್ಲಿ ಪಂಚರಾಜ್ಯಗಳ ಪ್ರವಾಸ ಕೈಗೊಳ್ಳಲಿರುವ ರಾಕೇಶ್ ಟಿಕಾಯತ್
ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಇನ್ನಷ್ಟು ಬೆಂಬಲ ಪಡೆಯಲು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮಾರ್ಚ್ನಲ್ಲಿ ಐದು ರಾಜ್ಯಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಟಿಕಾಯತ್ ಮಾರ್ಚ್ 1 ರಿಂದ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ರೈತರ ಸಭೆಗಳು ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಡೆಯಲಿದ್ದು, ಮಾರ್ಚ್ನಲ್ಲಿ ಉತ್ತರಪ್ರದೇಶದಲ್ಲಿ … Continued