ವೀಡಿಯೊ…| ಚುನಾವಣೆಯಲ್ಲಿ ಗೆಲುವು ; ವಿಜಯೋತ್ಸವದ ವೇಳೆ ಒಮ್ಮೆಗೇ ಹೊತ್ತಿ ಉರಿದ ಬೆಂಕಿ, ಹಲವರಿಗೆ ಗಾಯ

ಬೆಳಗಾವಿ: ಬೆಳಗಾವಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಚಂದಗಢ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಿವಾಜಿ ಪಾಟೀಲ ಅವರ ವಿಜಯೋತ್ಸವದ ವೇಳೆ ಅವಘಡ ಸಂಭವಿಸಿದೆ. ಅವಘಡದಲ್ಲಿ ಮೆರವಣಿಗೆಯಲ್ಲಿದ್ದ ಕೆಲ ಮಹಿಳೆಯರಿಗೂ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಗಡಿಭಾಗವಾದ ಮಹಾರಾಷ್ಟ್ರದ ಚಂದಗಢ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದ … Continued

ಖರ್ಗೆ, ರಾಹುಲ್ ಗಾಂಧಿಗೆ 100 ಕೋಟಿ ರೂ. ಮಾನನಷ್ಟ ನೋಟಿಸ್ ಕಳುಹಿಸಿದ ಬಿಜೆಪಿ ನಾಯಕ ವಿನೋದ ತಾವ್ಡೆ

ನವದೆಹಲಿ: ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮೂವರು ಹಿರಿಯ ಕಾಂಗ್ರೆಸ್ ನಾಯಕರಿಗೆ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. . ಬುಧವಾರದ ಚುನಾವಣೆಗೆ ಮುನ್ನ ವೋಟಿಗಾಗಿ … Continued

ಎಕ್ಸಿಟ್‌ ಪೋಲ್‌ ಗಳ ಭವಿಷ್ಯವಾಣಿ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ ; ಜಾರ್ಖಂಡದಲ್ಲಿ ಎನ್‌ಡಿಎಗೆ ಮುನ್ನಡೆ

ನವದೆಹಲಿ: ಮೂರು ಎಕ್ಸಿಟ್ ಪೋಲ್‌ಗಳ ಭವಿಷ್ಯವಾಣಿಯಂತೆ ಬಿಜೆಪಿ, ಶಿವಸೇನೆ (ಏಕನಾಥ ಶಿಂಧೆ)ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟವಾದ ಮಹಾಯುತಿ ಮತ್ತೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಜೆಎಂಎಂ-ಕಾಂಗ್ರೆಸ್ ಮೈತ್ರಿಯೊಂದಿಗೆ ನಿಕಟ ಪೈಪೋಟಿ ನಡೆಸಲಿದ್ದು, ಬಿಜೆಪಿಗೆ ಅಧಿಕಾರಕ್ಕೆ ಮರಳಲು ಹೆಚ್ಚೊ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಮೂರು ಎಕ್ಸಿಟ್ ಪೋಲ್‌ಗಳ … Continued

ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬ ಸುಟ್ಟು ಹೋಗಿದ್ದನ್ನು ಮರೆಯಬೇಡಿ ; ಮಲ್ಲಿಕಾರ್ಜುನ ಖರ್ಗೆಗೆ ನೆನಪಿಸಿದ ಯೋಗಿ

ಮುಂಬೈ: ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ ಓಲೈಕೆಗಾಗಿ ತಮ್ಮ ಕುಟುಂಬದ ತ್ಯಾಗವನ್ನು ಕಾಂಗ್ರೆಸ್ ಅಧ್ಯಕ್ಷರು ಮರೆತಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ಖರ್ಗೆಯವರ ಬಾಲ್ಯದ ದುರಂತದ ಬಗ್ಗೆ ಪ್ರಸ್ತಾಪಿಸಿದ ಯೋಗಿ ಆದಿತ್ಯನಾಥ, 1948 ರಲ್ಲಿ … Continued

ಆದಿತ್ಯ ಠಾಕ್ರೆ Vs ಮಿಲಿಂದ ದಿಯೋರಾ ; ಮಹಾರಾಷ್ಟ್ರದಲ್ಲಿ ಜಿದ್ದಾಜಿದ್ದಿ ಕದನಕ್ಕೆ ವೇದಿಕೆ ಸಿದ್ಧ

ಮುಂಬೈ : ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವು ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ರಾಜ್ಯಸಭಾ ಸಂಸದ ಮಿಲಿಂದ ದಿಯೋರಾ ಅವರನ್ನು ವರ್ಲಿಯಿಂದ ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರ ಪುತ್ರ, ದಿಯೋರಾ ಶಿವಸೇನಾ (ಯುಬಿಟಿ) ಅಭ್ಯರ್ಥಿ ಆದಿತ್ಯ ಠಾಕ್ರೆ ವಿರುದ್ಧ ಸ್ಪರ್ಧಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಆದಿತ್ಯ ಠಾಕ್ರೆ ನಾಮಪತ್ರ ಸಲ್ಲಿಸಿದ … Continued