ಪ್ರಧಾನಿ ಮೋದಿ ಏನೇ ನಿರ್ಧರಿಸಿದರೂ….”: ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆ ಬಗ್ಗೆ ಶಿವಸೇನೆ ನಾಯಕ ಏಕನಾಥ ಶಿಂಧೆ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಏಕನಾಥ ಶಿಂಧೆ ಅವರು ಚುನಾವಣಾ ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ತಮ್ಮ ನಿಲುವನ್ನು ಸಡಿಲಿಸಿದ್ದು, ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇನೆ ಎಂದು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬುಧವಾರ ಹೇಳಿದ್ದಾರೆ. “ಪ್ರಧಾನಿ ಮೋದಿಯವರಿಗೆ ನಾನು ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದೇನೆ. ಅವರು … Continued

ಎಕ್ಸಿಟ್‌ ಪೋಲ್‌ ಗಳ ಭವಿಷ್ಯವಾಣಿ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ ; ಜಾರ್ಖಂಡದಲ್ಲಿ ಎನ್‌ಡಿಎಗೆ ಮುನ್ನಡೆ

ನವದೆಹಲಿ: ಮೂರು ಎಕ್ಸಿಟ್ ಪೋಲ್‌ಗಳ ಭವಿಷ್ಯವಾಣಿಯಂತೆ ಬಿಜೆಪಿ, ಶಿವಸೇನೆ (ಏಕನಾಥ ಶಿಂಧೆ)ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟವಾದ ಮಹಾಯುತಿ ಮತ್ತೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಜೆಎಂಎಂ-ಕಾಂಗ್ರೆಸ್ ಮೈತ್ರಿಯೊಂದಿಗೆ ನಿಕಟ ಪೈಪೋಟಿ ನಡೆಸಲಿದ್ದು, ಬಿಜೆಪಿಗೆ ಅಧಿಕಾರಕ್ಕೆ ಮರಳಲು ಹೆಚ್ಚೊ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಮೂರು ಎಕ್ಸಿಟ್ ಪೋಲ್‌ಗಳ … Continued