ವೀಡಿಯೊ | ಮಹಾರಾಷ್ಟ್ರ ವಿಧಾನಸಭೆ ಲಾಬಿಯಲ್ಲಿ ಹೊಡೆದಾಡಿಕೊಂಡ ಬಿಜೆಪಿ ಶಾಸಕ-ಎನ್‌ಸಿಪಿ ಶಾಸಕರ ಬೆಂಬಲಿಗರು

ಮುಂಬೈ: ಗುರುವಾರ ಮಹಾರಾಷ್ಟ್ರ ವಿಧಾನಸೌಧದ ಆವರಣದಲ್ಲಿ ಬಿಜೆಪಿ ಶಾಸಕ ಗೋಪಿಚಂದ ಪದಾಲ್ಕರ್ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ಜಿತೇಂದ್ರ ಅವ್ಹಾದ್ ಅವರ ಬೆಂಬಲಿಗರ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಘಟನೆಯ ವಿಡಿಯೋದಲ್ಲಿ, ಮುಖ್ಯ ದ್ವಾರದ ಬಳಿಯ ಲಾಬಿಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡುತ್ತಿರುವುದನ್ನು, ಭದ್ರತಾ ಸಿಬ್ಬಂದಿ … Continued

ಔರಂಗಜೇಬ್ ಹೇಳಿಕೆ ವಿವಾದ : ಮಹಾರಾಷ್ಟ್ರ ವಿಧಾನಸಭೆಯಿಂದ ಎಸ್‌ ಪಿ ಶಾಸಕ ಅಬು ಅಜ್ಮಿ ಅಮಾನತು

ಮುಂಬೈ: ಔರಂಗಜೇಬನನ್ನು ಹೊಗಳಿ ತೀವ್ರ ಟೀಕೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಿಂದ ಬುಧವಾರ ಅಮಾನತುಗೊಳಿಸಲಾಗಿದೆ. ಈಗ ನಡೆಯುತ್ತಿರುವ ಮಹಾರಾಷ್ಟ್ರದ ವಿಧಾನಸಭೆಯ ಬಜೆಟ್ ಅಧಿವೇಶನ ಮುಗಿಯುವವರೆಗೂ ಅಬು ಅಜ್ಮಿ ಅವರನ್ನು ಅಮಾನತು ಮಾಡಲಾಗಿದೆ. ಬಜೆಟ್ ಅಧಿವೇಶನ ಮಾರ್ಚ್ 26ರ ವರೆಗೆ ನಡೆಯಲಿದ್ದು, ಅಲ್ಲಿಯವರೆಗೂ ಅಬು ಅಜ್ನಿ … Continued

ಮಹಾರಾಷ್ಟ್ರ ಆಡಳಿತಾರೂಢ ಮೈತ್ರಿಕೂಟಕ್ಕೆ ನವಾಬ್ ಮಲಿಕ್ ಸೇರ್ಪಡೆ ವಿರೋಧಿಸಿ ಎನ್‌ ಸಿಪಿಯ ಅಜಿತ್ ಪವಾರಗೆ ಪತ್ರ ಬರೆದ ಫಡ್ನವೀಸ್‌

ಮುಂಬೈ : ಎನ್‌ಸಿಪಿ ಶಾಸಕ ನವಾಬ್ ಮಲಿಕ್ ಅವರನ್ನು ಮಹಾಯುತಿ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಪಕ್ಷದ ದೇವೇಂದ್ರ ಫಡ್ನವೀಸ್ ಅವರು ಮತ್ತೊಬ್ಬ ಉಪಮುಖ್ಯಮಂತ್ರಿ ಮತ್ತು ಮೈತ್ರಿಪಕ್ಷವಾದ ಎನ್‌ಸಿಪಿ ಅಜಿತ್ ಪವಾರ್ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ನವಾಬ್ ಮಲಿಕ್ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ … Continued