ಪುಣೆ ಸ್ಫೋಟ ಪ್ರಕರಣ : ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಮಹಾರಾಷ್ಟ್ರ ಎಟಿಎಸ್

ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿರುವ ಉಗ್ರ ಚಟುವಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಮನೆಗೆ ನೋಟೀಸ್‌ ಅಂಟಿಸಿದೆ ಎಂದು ವರದಿಯಾಗಿದೆ. ಮೂಲತಃ ಭಟ್ಕಳ ನವಾಯತ್ ಕಾಲೋನಿ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ್‌ ಅಲಿಯಾಸ್ ಮೌಲಾನಾ ಸುಲ್ತಾನ ಎಂಬ ಶಂಕಿನ ಮೇಲೆ ಪುಣೆಯಲ್ಲಿ … Continued

ಅಯೋಧ್ಯಾ ರಾಮಮಂದಿರ ಸ್ಫೋಟಕ್ಕೆ ಪಿಎಫ್‌ಐ ಸಂಚು: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ…!

ರಾಯಗಢ(ಮಹಾರಾಷ್ಟ್ರ): ಅಯೋಧ್ಯೆಯ ರಾಮ ಮಂದಿರ ಸ್ಫೋಟಿಸಲು ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಚು ಮಾಡಿದ್ದ ಆಘಾತಕಾರಿ ವಿಷಯ ಬಂಧಿತನ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್‌ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂಬ ಸ್ಫೋಟಕ ವಿಷಯವನ್ನು ಬಂಧಿತ … Continued