ಮನ್ಸುಖ್ ಹಿರೆನ್ ಸಾವಿನ ಪ್ರಕರಣ ಬಗೆಹರಿದಿದೆ: ಮಹಾರಾಷ್ಟ್ರ ಎಟಿಎಸ್ ಡಿಐಜಿ

ಮುಂಬೈ; ಮಹಾರಾಷ್ಟ್ರ ಎಟಿಎಸ್ ಡಿಐಜಿ ಶಿವದೀಪ್ ಲ್ಯಾಂಡೆ ಮನ್ಸುಖ್ ಹಿರೆನ್ ಸಾವಿನ ಪ್ರಕರಣ ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಶಿವದೀಪ್ ಲ್ಯಾಂಡೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ನಲ್ಲಿ ಈ ಪ್ರಕರಣವನ್ನು ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಅತ್ಯಂತ ಸೂಕ್ಷ್ಮವಾದ ಮನ್ಸುಖ್ ಹಿರೆನ್ ಕೊಲೆ ಪ್ರಕರಣ ಬಗೆಹರಿಸಲಾಗಿದೆ. ಕಳೆದ ಹಲವು ದಿನಗಳಿಂದ ಹಗಲು ರಾತ್ರಿ ಕೆಲಸ ಮಾಡುವ ಮೂಲಕ ಈ ಪ್ರಕರಣದಲ್ಲಿ ನ್ಯಾಯ … Continued