ಬಸ್‌ ಮೇಲ್ಛಾವಣಿ ಸೋರಿಕೆ : ಛತ್ರಿ ಹಿಡಿದುಕೊಂಡು ಡ್ರೈವಿಂಗ್‌ ಮಾಡಿದ ಚಾಲಕ | ವೀಕ್ಷಿಸಿ

ಮಳೆಯ ಸಮಯದಲ್ಲಿ ವಾಹನದ ಮೇಲ್ಛಾವಣಿ ಸೋರಿಕೆಯಾಗುತ್ತಿರುವುದರಿಂದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್‌ಆರ್‌ಟಿಸಿ) ಬಸ್ ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಆಹೇರಿ ಡಿಪೋದಲ್ಲಿನ ಶಿಥಿಲಗೊಂಡ ಬಸ್‌ಗಳ ಸಮಸ್ಯೆಯ ಬಗ್ಗೆ ಮತ್ತೊಮ್ಮೆ … Continued