ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್ಗಳಿಗೆ ಪರ್ಮಿಟ್ ಇದೆ
ಬೆಳಗಾವಿ: ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್ಗಳಿಗೂ ಪರ್ಮಿಟ್ ಇದ್ದು, ಯಾವುದೇ ಬಸ್ಗಳು ಅನಧಿಕೃತವಾಗಿ ಸಂಚಾರ ಮಾಡುತ್ತಿಲ್ಲ ಎಂದು ಬೆಳಗಾವಿ ಕೆಎಸ್ಆರ್ಟಿಸಿ ಡಿಸಿ ಎಂ.ಆರ್.ಮುಂಜಿ ತಿಳಿಸಿದ್ದಾರೆ. ನಮ್ಮ ಸಾರಿಗೆ ಬಸ್ಗಳು ಶುಚಿಯಾಗಿವೆ. ಇದರಿಂದಾಗಿ ಹೆಚ್ಚಿನ ಪ್ರಯಾಣಿಕರು ನಮ್ಮ ಬಸ್ಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಇದನ್ನು ಸಹಿಸದ ಮಹಾರಾಷ್ಟ್ರ ಸಾರಿಗೆ ಅಧಿಕಾರಿಗಳು ಅಸಮಾಧಾನದಿಂದ ಶಿವಸೇನೆ ಪತ್ರವನ್ನು ಉಲ್ಲೇಖಿಸಿ ನಮಗೆ … Continued