ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ನೂತನ … Continued

ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು. ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು … Continued