ಮಹಾರಾಷ್ಟ್ರದ ಪಾಲಿಕೆ ಚುನಾವಣೆ ; ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿಗೆ ಜಯ

ಜಲ್ನಾ: ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ ಅವರ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗಾರ್ಕರ್, ಮಹಾರಾಷ್ಟ್ರದ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಜಲ್ನಾ ನಗರ ಸಭೆಯ ವಾರ್ಡ್ ಸಂಖ್ಯೆ 13ರಲ್ಲಿ ಸ್ಪರ್ಧಿಸಿದ್ದ ಪಂಗಾರ್ಕರ್, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ರಾವಸಾಹೇಬ ಧೋಬ್ಲೆ ಅವರನ್ನು ಸೋಲಿಸಿದ್ದಾರೆ. ಪಂಗಾರ್ಕರ್ 2,661 … Continued

‘ಇದು ಪ್ರವಾಸಿ ಪಕ್ಷ…’: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಲಿನ ನಂತರ ಕಾಂಗ್ರೆಸ್ ವಿರುದ್ಧ ಶಿವಸೇನೆ (ಯುಬಿಟಿ) ವಾಗ್ದಾಳಿ

ಮುಂಬೈ: ಮುಂದಿನ ತಿಂಗಳು ನಡೆಯಲಿರುವ ಪ್ರತಿಷ್ಠಿತ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜಕೀಯ ಕಳೆಗಟ್ಟಿದೆ. ಈ ನಡುವೆ, “ನೈಜ ಶಿವಸೇನೆ” ಕಳೆದ 30 ವರ್ಷಗಳಿಂದ ಮುಂಬೈನಲ್ಲಿ ತನ್ನ ಹಿಡಿತ ಸಾಧಿಸಿದ್ದು, ಈ ಬಾರಿಯೂ ಜಯಭೇರಿ ಬಾರಿಸಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆನಂದ ದುಬೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಸ್ತುತತೆಯನ್ನು … Continued