ಉದ್ಧವ್‌ ಠಾಕ್ರೆ ಸ್ವಾರ್ಥ ಸಾಧನೆಗಾಗಿ ಹಮಾಸ್ ಜೊತೆಯೂ ಕೈಜೋಡಿಸಬಹುದು : ದಸರಾ ಸಮಾವೇಶದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ವಾಗ್ದಾಳಿ

ಮುಂಬೈ : ಉದ್ಧವ್ ಠಾಕ್ರೆ ಮತ್ತು ಅವರ ಶಿವಸೇನೆ ಬಣವು ತಮ್ಮ ಸ್ವಾರ್ಥ ಸಾಧಿಸಲು ಭಯೋತ್ಪಾದಕ ಗುಂಪುಗಳಾದ ಹಮಾಸ್ ಮತ್ತು ಲಷ್ಕರ್-ಎ-ತೊಯ್ಬಾ ಜೊತೆಯೂ ಕೈಜೋಡಿಸಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಆಜಾದ್ ಮೈದಾನದಲ್ಲಿ ಮಂಗಳವಾರ ನಡೆದ ದಸರಾ ರ್ಯಾಲಿಯಲ್ಲಿ ಮಾತನಾಡಿದ ಶಿಂಧೆ, “ತಮ್ಮ ಸ್ವಾರ್ಥಕ್ಕಾಗಿ ಅವರು ಹಮಾಸ್ ಮತ್ತು ಲಷ್ಕರ್-ಎ-ತೊಯ್ಬಾದೊಂದಿಗೂ … Continued