ಅಡಕೆ ಸಾಗಣೆಗೆ ಯಾವುದೇ ತೊಂದರೆಯಾಗದು : ಮಹಾರಾಷ್ಟ್ರ ಸಿಎಂ ಫಡ್ನವೀಸ್‌ ಭರವಸೆ

ನವದೆಹಲಿ ​: ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಅಡಕೆ ಸಾಗಣೆ ಸಮಸ್ಯೆ ಕುರಿತು ಚರ್ಚಿಸಲು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಜೊತೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಅಡಕೆ ಟಾಸ್ಕ್ ಪೋರ್ಸ್ ಅಧ್ಯಕ್ಷರಾದ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ ಚೌಟ, ಬಿ. ವೈ. ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ರಾಜ್ಯದ … Continued

ಕೊರೊನಾ ಪ್ರಕರಣ ಏರುತ್ತಲೇ ಇದ್ದರೆ ಲಾಕ್‌ಡೌನ್‌ ವಿಧಿಸದೆ ಬೇರೆ ಮಾರ್ಗವಿಲ್ಲ:ಉದ್ಧವ್ ಠಾಕ್ರೆ

ಮುಂಬೈ; ಕೊರೊನಾ ಪ್ರಕರಣಗಳು ಹೀಗೆ ಏರುಗತಿಯಲ್ಲೇ ಸಾಗುತ್ತಿದ್ದರೆ ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 202 ಮಂದಿ ಮೃತಪಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಹೇರುವುದಿಲ್ಲ. ಆದರೆ ಪರಿಸ್ಥಿತಿ ಹೀಗೇ ಕೆಟ್ಟದಾಗಿ … Continued