ಚಾಕುವಿನಿಂದ ಇರಿದು ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷನ ಹತ್ಯೆ

ಮುಂಬೈ: ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತ್ ಪಟೇಲ್ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಸಾವಿನಲ್ಲಿ ಅಂತ್ಯಗೊಂಡಿದೆ. ಮಂಗಳವಾರ ಅಕೋಲಾ ಜಿಲ್ಲೆಯ ಅಕೋಟ್ ನಗರದಲ್ಲಿ ದುಷ್ಕರ್ಮಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿದ್ದ ಪಟೇಲ್, ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅಕೋಲಾ ಪೊಲೀಸ್ ಅಧೀಕ್ಷಕ ಅರ್ಚಿತ್ ಚಂದಕ್ ಅವರ ಮಾಹಿತಿ ಪ್ರಕಾರ, ಮಂಗಳವಾರ … Continued