ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಮೊಕದ್ದಮೆ: ವಿಚಾರಣೆ ಮುಂದೂಡಿಕೆ ಕೋರಿದ ಆರ್ಎಸ್ ಎಸ್ ಕಾರ್ಯಕರ್ತನಿಗೆ 1,000 ರೂ. ದಂಡ ವಿಧಿಸಿದ ನ್ಯಾಯಾಲಯ
ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆ ಮುಂದೂಡಿಕೆ ಕೋರಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ರಾಜೇಶ್ ಕುಂಟೆ ಅವರಿಗೆ ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯವು 1,000 ರೂ.ಗಳ ದಂಡ ವಿಧಿಸಿದ್ದು, ಅದನ್ನು ರಾಹುಲ್ ಗಾಂಧಿ ಅವರಿಗೆ ಪಾವತಿಸುವಂತೆ ಆದೇಶ ಮಾಡಿದೆ. ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್ಎಸ್ಎಸ್ ಕಾರಣ ಎಂದು … Continued