ಮಹಾರಾಷ್ಟ್ರ ಬಿಕ್ಕಟ್ಟು: ಬೆದರಿಕೆ ನಡುವೆ 15 ಬಂಡಾಯ ಸೇನಾ ಶಾಸಕರಿಗೆ Y+ ಭದ್ರತೆ ನೀಡಿದ ಕೇಂದ್ರ

ಮುಂಬೈ: ಶಿವಸೇನೆ ಕಾರ್ಯಕರ್ತರು ಶಿಂಧೆ ಪಾಳಯದಲ್ಲಿರುವ ಸೇನಾ ಶಾಸಕರ ಕಚೇರಿಗಳು ಮತ್ತು ಆಸ್ತಿಗಳನ್ನು ಧ್ವಂಸಗೊಳಿಸಿರುವ ವರದಿಗಳ ನಡುವೆ ಕೇಂದ್ರವು ಭಾನುವಾರ 15 ಬಂಡಾಯ ಶಿವಸೇನೆ ಶಾಸಕರಿಗೆ ‘ವೈ ಪ್ಲಸ್’ ಭದ್ರತೆ ನೀಡಿದೆ. ಆದರೆ, ಬಂಡಾಯ ನಾಯಕ ಏಕನಾಥ್ ಶಿಂಧೆ ಅವರನ್ನು ಭದ್ರತಾ ಕವಚ ಪಟ್ಟಿಯಲ್ಲಿ ಸೇರಿಸಿಲ್ಲ. ‘ವೈ’ ವರ್ಗದ ಭದ್ರತೆಯು ಎಂಟು ಸಿಬ್ಬಂದಿಯನ್ನು ಒಳಗೊಂಡಿರುತ್ತದೆ, ಇದರಲ್ಲಿ … Continued