ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಪ್ರಮಾಣ ವಚನ

ಮುಂಬೈ: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (NCP) ನಾಯಕ ಅಜಿತ್ ಪವಾರ್ ಅವರ ನಿಧನದ ನಂತರ, ಅವರ ಪತ್ನಿ ಸುನೇತ್ರಾ ಪವಾರ್ ಅವರು ಇಂದು, ಶನಿವಾರ (ಜ.೩೧) ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಅವರು ಮಹಾರಾಷ್ಟ್ರದ ಇತಿಹಾಸದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ … Continued

ಮತ್ತೊಂದು ವೀಡಿಯೊ | ಅಪಘಾತಕ್ಕೂ ಮುನ್ನ ಅಜಿತ್‌ ಪವಾರ್‌ ಇದ್ದ ವಿಮಾನ ಎಡಕ್ಕೆ ವಾಲಿ ಬೀಳುತ್ತಿರುವ ದೃಶ್ಯ ಸೆರೆ

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ (NCP) ಅಧ್ಯಕ್ಷ ಅಜಿತ್ ಪವಾರ್ (66) ಅವರು ಬುಧವಾರ (ಜನವರಿ 28) ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದ ರನ್‌ವೇ ಸಮೀಪವೇ ಲಿಯರ್‌ಜೆಟ್ 45 ಎಂಬ ವಿಮಾನ ಪತನಗೊಂಡ ಮತ್ತೊಂದು ವೀಡಿಯೊ ಹೊರಹೊಮ್ಮಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ … Continued

ಅಕ್ರಮ ಮಣ್ಣು ಅಗೆತ ಪ್ರಕರಣ ; ಮಹಾರಾಷ್ಟ್ರ ಡಿಸಿಎಂ ಅಜಿತ ಪವಾರ್ ಮಹಿಳಾ ಐಪಿಎಸ್ ಅಧಿಕಾರಿಗೆ ಗದರಿಸುತ್ತಿರುವ ವೀಡಿಯೊ ವೈರಲ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ ಪವಾರ್ ಅವರು ಸೋಲಾಪುರದ ಹಳ್ಳಿಯೊಂದರಲ್ಲಿ ಅಕ್ರಮವಾಗಿ ಮಣ್ಣು ಅಗೆಯುವುದರ ವಿರುದ್ಧ ಕ್ರಮ ಕೈಗೊಳ್ಳದಂತೆ ಮಹಿಳಾ ಐಪಿಎಸ್ ಅಧಿಕಾರಿಯ ಮೇಲೆ ಒತ್ತಡ ಹೇರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದಕ್ಕೆ ಸಿಲುಕಿದ್ದಾರೆ. ಎರಡು ದಿನಗಳ ಹಿಂದೆ ಸೋಲಾಪುರದ ಕರ್ಮಲಾ ತಾಲೂಕಿನ … Continued

ವಿಮಾನ ಹಾರಿಸಲು ನಿರಾಕರಿಸಿದ ಪೈಲಟ್…45 ನಿಮಿಷ ಕಾಯ್ದ ಮಹಾರಾಷ್ಟ್ರ ಡಿಸಿಎಂ ; ನಂತರ ಸಂಭವಿಸಿತು ಜೀವ ಉಳಿಸುವ ಟ್ವಿಸ್ಟ್‌…!

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನಿಗದಿತ ಸಮಯಕ್ಕಿಂತ ತಡವಾಗಿ ತಲುಪಿದ ನಂತರ ಜಲಗಾಂವ್ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು. ಅವರು ಶುಕ್ರವಾರ ರಾತ್ರಿ 9:15 ಕ್ಕೆ ವಿಮಾನ ನಿಲ್ದಾಣ ತಲುಪಿದರು, ಆದರೆ ಪೈಲಟ್ ವಿಮಾನ ಟೇಕ್ ಆಫ್ ಮಾಡಲು ನಿರಾಕರಿಸಿದರು. ಶಿಂಧೆ ಅವರ ವಿಳಂಬ ಉಲ್ಲೇಖಿಸಿ, ಇದು ತಮ್ಮ … Continued