ಮಹಾರಾಷ್ಟ್ರ | ಸರ್ಕಾರ ರಚನೆಗೆ ಮುಂದುವರಿದ ಬಿಕ್ಕಟ್ಟು : ಆದ್ರೆ ಸಚಿವ ಸಂಪುಟದ ಪ್ರಮಾಣ ವಚನದ ದಿನಾಂಕ ಪ್ರಕಟಿಸಿದ ಬಿಜೆಪಿ…!

ಮುಂಬೈ: ಮಹಾರಾಷ್ಟ್ರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಬಿಜೆಪಿ ಪ್ರಕಟಿಸಿದೆ. ಆದರೆ ಮುಖ್ಯಮಂತ್ರಿ ಹೆದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಐಕಾನಿಕ್ ಆಜಾದ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಮಾಣ … Continued

ಮಹಾರಾಷ್ಟ್ರದ ಚುನಾವಣೆ ಸೋಲಿಗೆ ರಾಹುಲ್ ಗಾಂಧಿಯ ‘3 ತಪ್ಪುಗಳು’ ಕಾರಣ ಎಂದು ಭಾವಿಸಿದ ಮಿತ್ರಪಕ್ಷಗಳು ; ಅವುಗಳು ಯಾವುದೆಂದರೆ….

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮುಂದೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಮಕಾಡೆ ಮಲಗಿದೆ. ಇದರಿಂದಾಗಿ ಈಗ ಇಂಡಿಯಾ ಬ್ಲಾಕ್‌ ನಲ್ಲಿ ಅತೃಪ್ತಿ ಕಾಣಿಸಿಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಗೋಚರಕ್ಕೆ ಬಂದಿದೆ. ವಿಪಕ್ಷವು ಮತ್ತೊಂದು ಚುನಾವಣಾ ಸೋಲನ್ನು ಎದುರಿಸಿತು. ಕಾಂಗ್ರೆಸ್ ನೇತೃತ್ವದ ಮಹಾ … Continued

ಮಹಾರಾಷ್ಟ್ರ ಚುನಾವಣೆಗೂ ಮುನ್ನ ಹೊಟೇಲಿನಲ್ಲಿ ಹೈಡ್ರಾಮಾ ; ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ : ಮಾಜಿ ಸಚಿವರಿಂದ ನಿರಾಕರಣೆ

ಮುಂಬೈ : ಬುಧವಾರ (ನವೆಂಬರ್‌ ೨೦) ವಿಧಾನಸಭೆ ಚುನಾವಣೆಯ ನಿರ್ಣಾಯಕ ಮತದಾನದ ದಿನಕ್ಕಾಗಿ ಮಹಾರಾಷ್ಟ್ರ ಸಜ್ಜಾಗುತ್ತಿರುವಾಗ, ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ  ಸಮ್ಮುಖದಲ್ಲಿ  ಹಣ ಹಂಚಲಾಗಿದೆ ಎಂಬ ಆರೋಪದ ನಂತರ ದೊಡ್ಡ ವಿವಾದ ಭುಗಿಲೆದ್ದಿದೆ. ಬಹುಜನ ವಿಕಾಸ ಅಘಾಡಿ (ಬಿವಿಎ) ನಾಯಕ ಹಿತೇಂದ್ರ ಠಾಕೂರ್ ಅವರು ಈ ಆರೋಪಗಳನ್ನು ಮಾಡಿದ್ದಾರೆ. ತಾವಡೆ … Continued

ಆದಿತ್ಯ ಠಾಕ್ರೆ Vs ಮಿಲಿಂದ ದಿಯೋರಾ ; ಮಹಾರಾಷ್ಟ್ರದಲ್ಲಿ ಜಿದ್ದಾಜಿದ್ದಿ ಕದನಕ್ಕೆ ವೇದಿಕೆ ಸಿದ್ಧ

ಮುಂಬೈ : ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವು ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ರಾಜ್ಯಸಭಾ ಸಂಸದ ಮಿಲಿಂದ ದಿಯೋರಾ ಅವರನ್ನು ವರ್ಲಿಯಿಂದ ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರ ಪುತ್ರ, ದಿಯೋರಾ ಶಿವಸೇನಾ (ಯುಬಿಟಿ) ಅಭ್ಯರ್ಥಿ ಆದಿತ್ಯ ಠಾಕ್ರೆ ವಿರುದ್ಧ ಸ್ಪರ್ಧಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಆದಿತ್ಯ ಠಾಕ್ರೆ ನಾಮಪತ್ರ ಸಲ್ಲಿಸಿದ … Continued