ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲ: ಪ್ರಧಾನಿ ಮೋದಿಗೆ ತಿಳಿಸಿದ್ದೇನೆ ಎಂದ ಭಗತ್ ಸಿಂಗ್ ಕೊಶ್ಯಾರಿ

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಸೋಮವಾರ ಅಚ್ಚರಿಯ ನಿರ್ಧಾರದಲ್ಲಿ, ತಾವು ಹುದ್ದೆಯಿಂದ ಕೆಳಗಿಳಿಯಲು ಬಯಸುವುದಾಗಿ ಹೇಳಿದ್ದಾರೆ ಮತ್ತು ಎಲ್ಲಾ ರಾಜಕೀಯ ಜವಾಬ್ದಾರಿಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪ್ರಧಾನಿಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಕೊಶ್ಯಾರಿ ತಮ್ಮ ಉಳಿದ ಜೀವನವನ್ನು ಓದುವುದು, ಬರವಣಿಗೆ ಮತ್ತು ಇತರ ಚಟುವಟಿಕೆಗಳಲ್ಲಿ ಕಳೆಯಲು ಬಯಸುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಕಳೆದ … Continued