ಬಿಎ ಕೋರ್ಸ್‌ ಮಾಡುತ್ತಿರುವ ಮಹಾರಾಷ್ಟ್ರದ ನಾಗಪುರ ಜೈಲಿನಲ್ಲಿರುವ ಗ್ಯಾಂಗಸ್ಟರ್‌ ಅರುಣ್ ಗಾವ್ಳಿ

ಮುಂಬೈ; ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಗ್ಯಾಂಗಸ್ಟರ್‌ -ರಾಜಕಾರಣಿ ಅರುಣ್ ಗಾವ್ಳಿ, ಮಹಾರಾಷ್ಟ್ರದ ಮುಕ್ತ ವಿಶ್ವವಿದ್ಯಾನಿಲಯದಿಂದ ಕಲಾ ಪದವಿ ಪದವಿ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. 2017 ರಲ್ಲಿ ನಾಸಿಕ್ ಮೂಲದ ಯಶವಂತರಾವ್ ಚವ್ಹಾಣ ಮಹಾರಾಷ್ಟ್ರ ಮುಕ್ತ ವಿಶ್ವವಿದ್ಯಾಲಯದಿಂದ (ವೈಸಿಎಂಯುಯು) ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) … Continued