ಮಹಾರಾಷ್ಟ್ರ ಸರ್ಕಾರ ಪತನ ಸನ್ನಿಹಿತ: ಏಕನಾಥ ಶಿಂಧೆ ಬಣಕ್ಕೆ ಶಿವಸೇನೆಯ 42 ಶಾಸಕರ ಬೆಂಬಲ-ಬಂಡಾಯ ಶಾಸಕರ ಬಣ

ಮುಂಬೈ: ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಯ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನ ಬಹುತೇಕ ಸನ್ನಿಹಿತವಾದಂತೆ ಕಾಣುತ್ತಿದೆ. ಶಿವಸೇನೆಯಮತ್ತೆ ಮೂವರು ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ ಪಾಳಯ ಸೇರಿದ್ದಾರೆ. ಶಿವಸೇನೆಯ 42 ಶಾಸಕರು ತಮ್ಮ ಬಣಕ್ಕೆ ನಿಷ್ಠೆ ವ್ಯಕ್ತಪಡಿಸಿದ್ದಾರೆ ಎಂದು ಏಕನಾಥ ಶಿಂಧೆ ಹೇಳಿಕೊಂಡಿದ್ದಾರೆ. ಮುಖ್ಯಮಂತ್ರಿ ಉದ್ದವ್ … Continued