ಕೋವಿಡ್‌ ಸಂಕಟದ 2021ರಲ್ಲಿ ದಿನಗೂಲಿ ಕಾರ್ಮಿಕರು ಅತಿಹೆಚ್ಚು ಆತ್ಮಹತ್ಯೆ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: 2021 ರಲ್ಲಿ ಭಾರತವು ಕೋವಿಡ್‌-19 ಸಾಂಕ್ರಾಮಿಕದ ಹಿಡಿತದಲ್ಲಿದ್ದಾಗ ಆತ್ಮಹತ್ಯೆಯಿಂದ ಮೃತಪಟ್ಟವರಲ್ಲಿ ದಿನಗೂಲಿ ಕೆಲಸಗಾರರು, ವೇತನದಾರರು, ಸ್ವಯಂ ಉದ್ಯೋಗಿಗಳು, ನಿರುದ್ಯೋಗಿಗಳು ಮತ್ತು ಕೃಷಿ ವಲಯದಲ್ಲಿ ತೊಡಗಿಸಿಕೊಂಡಿರುವರೇ ಹೆಚ್ಚಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿದ ಅಂಕಿಅಂಶಗಳು ತೋರಿಸಿವೆ. ಎನ್‌ಸಿಆರ್‌ಬಿ ಪ್ರಕಾರ, 2021 ರಲ್ಲಿ ದೇಶಾದ್ಯಂತ ಒಟ್ಟು 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued

2021ರ ಕೊರೊನಾ ಸಮಯದಲ್ಲಿ ಭಾರತದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳ: ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು, ಕರ್ನಾಟಕಕ್ಕೆ ಎಷ್ಟನೆ ಸ್ಥಾನ ಗೊತ್ತಾ..?

ನವದೆಹಲಿ: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಇತ್ತೀಚಿನ ವರದಿಯ ಪ್ರಕಾರ, 2021 ರಲ್ಲಿ ಭಾರತದಾದ್ಯಂತ 1,64,033 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. 2020 ಕ್ಕೆ ಹೋಲಿಸಿದರೆ (1,53,052) ಶೇಕಡಾ 7.2 ರಷ್ಟು ಹೆಚ್ಚಳವಾಗಿದೆ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾರಾಷ್ಟ್ರವು ಅತಿ ಹೆಚ್ಚು ಆತ್ಮಹತ್ಯೆಗಳನ್ನು ವರದಿ ಮಾಡಿದೆ, ತಮಿಳುನಾಡು, ಮಧ್ಯಪ್ರದೇಶ ನಂತರದ ಸ್ಥಾನದಲ್ಲಿದೆ. ಆತ್ಮಹತ್ಯೆಗೆ ಮುಖ್ಯ ಕಾರಣಗಳು ವೃತ್ತಿಪರ … Continued