ಸ್ಪೀಕರ್ ನಮ್ಮ ಆದೇಶ ಸೋಲಿಸಲು ಸಾಧ್ಯವಿಲ್ಲ : ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಶುಕ್ರವಾರ (ಅಕ್ಟೋಬರ್ 13) ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರನ್ನು ಬೆಂಬಲಿಸುವ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸುವಲ್ಲಿ ವಿಳಂಬವಾದ ಬಗ್ಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು. ಮಹಾರಾಷ್ಟ್ರದ ಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣವನ್ನು ತುರ್ತಾಗಿ ನಿರ್ಧರಿಸುವಂತೆ ಕೋರಿ ಶಿವಸೇನೆಯ ಉದ್ಧವ್‌ ಠಾಕ್ರೆ ಬಣದ ಶಾಸಕ … Continued

ಮಹಾ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣ: ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅಸ್ಸಾಂಗೆ ಶಿಫ್ಟ್‌: ತಮಗೆ 46 ಶಾಸಕರ ಬೆಂಬಲ ಎಂದ ನಾಯಕ

ಗುವಾಹತಿ (ಅಸ್ಸಾಂ): ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ಇತರ ಶಾಸಕರೊಂದಿಗೆ ಇಂದು, ಬುಧವಾರ ಮುಂಜಾನೆ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹತಿಗೆ ಆಗಮಿಸಿದ್ದಾರೆ. ಅವರನ್ನು ಬಿಜೆಪಿ ಮುಖಂಡರಾದ ಸುಶಾಂತ ಬೊರ್ಗೊಹೈನ್ ಮತ್ತು ಪಲ್ಲಬ್ ಲೋಚನ್ ದಾಸ್ ಬರಮಾಡಿಕೊಂಡಿದ್ದಾರೆ. ಶಿವಸೇನೆಯ 56 ಶಾಸಕರ ಪೈಕಿ 40 ಶಾಸಕರು ಮತ್ತು ಆರು ಪಕ್ಷೇತರರ ಬೆಂಬಲವಿದೆ ಎಂದು … Continued