ನಿಗೂಢ ನಡೆ ಮರ್ಮವೇನು..? : ಸಿಎಂ ಶಿಂಧೆ, ಫಡ್ನವಿಸ್, ಅಜಿತ ಪವಾರ್ ಅವರನ್ನು ಬಾರಾಮತಿ ಮನೆಗೆ ಭೋಜನಕ್ಕೆ ಆಹ್ವಾನಿಸಿದ ಶರದ್‌ ಪವಾರ್‌…!

ಮುಂಬೈ : ಅಚ್ಚರಿಯ ನಡೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಮಾರ್ಚ್ 2 ರಂದು ಮಹಾರಾಷ್ಟ್ರದ ಬಾರಾಮತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾರಾಮತಿಯಲ್ಲಿರುವ ತಮ್ಮ ನಿವಾಸದಲ್ಲಿ ಊಟಕ್ಕೆ ಆಹ್ವಾನಿಸಿದ್ದಾರೆ. 1999 ರಲ್ಲಿ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಅಲ್ಪಸಂಖ್ಯಾತ ನಾಯಕ, ಮಾಜಿ ಸಚಿವ ಬಾಬಾ ಸಿದ್ದಿಕ್

ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. ಅವರು ಕಳೆದ 48 ವರ್ಷಗಳಿಂದ ಕಾಂಗ್ರೆಸ್‌ ಸದಸ್ಯರಾಗಿದ್ದರು. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, “ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ ಮತ್ತು ಇದು 48 ವರ್ಷಗಳ ಮಹತ್ವದ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಶಿವಸೇನೆಗೆ ಸೇರಿದ ಮಿಲಿಂದ್ ದಿಯೋರಾ

ಮುಂಬೈ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ತೊರೆದ ಕೆಲವೇ ಗಂಟೆಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಭಾನುವಾರ ಸೇರ್ಪಡೆಯಾಗಿದ್ದಾರೆ. ಮಿಲಿಂದ್‌ ಅವರಿಗೆ ಕೇಸರಿ ಧ್ವಜವನ್ನು ನೀಡಿದ ಏಕನಾಥ ಶಿಂಧೆ ಅವರು ಶಿವಸೇನೆಗೆ ಸೇರ್ಪಡೆಗೊಂಡರು. ಪದಗ್ರಹಣ ಸಮಾರಂಭದಲ್ಲಿ, ದಿಯೋರಾ ಅವರಿಗೆ ಇದು ತುಂಬಾ ಭಾವನಾತ್ಮಕ ದಿನ ಎಂದು ಹೇಳಿದರು. … Continued

ಬಂಡಾಯದ ನಂತರ ಅಜಿತ ಪವಾರ್, ಇತರ 8 ಜನರ ಅನರ್ಹತೆಗೆ ಕೋರಿ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಮುಂಬೈ: ಏಕನಾಥ ಶಿಂಧೆ ನೇತೃತ್ವದ ರಾಜ್ಯ ಸರ್ಕಾರ ಸೇರುವ ಮೂಲಕ ಪಕ್ಷವನ್ನು ಬಿಕ್ಕಟ್ಟಿಗೆ ದೂಡಿರುವ ಅಜಿತ ಪವಾರ್ ಅವರನ್ನು ಮಹಾರಾಷ್ಟ್ರ ವಿಧಾನಸಭೆಯಿಂದ ಅನರ್ಹಗೊಳಿಸಬೇಕು ಎಂದು ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಇಂದು (ಜುಲೈ ೩) ಮಹಾರಾಷ್ಟ್ರ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಲಿದೆ. ನಿನ್ನೆ, ಭಾನುವಾರ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ … Continued

ಮಹಾರಾಷ್ಟ್ರ ರಾಜಕಾರಣದಲ್ಲಿ ಹೈಡ್ರಾಮಾ :ಆಗ ಶಿವಸೇನೆ VS ಶಿವಸೇನೆ..ಈಗ ಎನ್‌ಸಿಪಿ VS ಎನ್‌ಸಿಪಿ

ಮುಂಬೈ: ಪ್ರತಿಪಕ್ಷದ ದೊಡ್ಡ ಮೈತ್ರಿಕೂಟ ಜೋಡಿಸಲು ಸಂಕೀರ್ಣವಾದ ರಾಜಕೀಯ ತಂತ್ರಗಾರಿಕೆಯ ಹೆಗ್ಗಳಿಕೆಗೆ ಪಾತ್ರರಾಗಿರುವ ಶರದ ಪವಾರ್ ಅವರು ತಮ್ಮ ಅಣ್ಣನ ಮಗ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಉನ್ನತ ನಾಯಕ ಅಜಿತ ಪವಾರ್ ಎನ್‌ಸಿಪಿ ತೊರೆದು ಎನ್‌ಡಿಎ ಸೇರಿ ಉಪಮುಖ್ಯಮಂತ್ರಿಯಾದ ನಂತರ ಭಾರಿ ಆಘಾತ ಅನುಭವಿಸಿದ್ದಾರೆ. 40 ಶಿವಸೇನಾ ಶಾಸಕರೊಂದಿಗೆ ಏಕನಾಥ್ ಶಿಂಧೆ ಹೊರನಡೆದ … Continued

ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ : 15 ರಾಜ್ಯಗಳ ಮುಖ್ಯಸ್ಥರಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಪಾಳಯ ಸೇರಿದ 12 ರಾಜ್ಯಗಳ ಮುಖ್ಯಸ್ಥರು…!

ಮುಂಬೈ : ಶಿವಸೇನೆಯ ಬಣ ರಾಜಕೀಯದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಬಂ ಮೇಲುಗೈ ಸಾಧಿಸಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಭಾರೀ ಹಿನ್ನಡೆಯಾಗಿದೆ. ಶಿವಸೇನೆಯ ವಿವಿಧ ರಾಜ್ಯ ಘಟಕದ 15 ಮುಖ್ಯಸ್ಥರಲ್ಲಿ 12 ರಾಜ್ಯಗಳ ಮುಖ್ಯಸ್ಥರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣಕ್ಕೆ ಬೆಂಬಲ ಘೋಷಿಸಿದ್ದಾರೆ. ಸೆಪ್ಟೆಂಬರ್‌ 15ರಂದು ಗುರುವಾರ ನಡೆದ ಸಭೆಯಲ್ಲಿ ಶಿವಸೇನಯ … Continued

ಶಿವಸೇನಾದ ಇನ್ನೂ ನಾಲ್ವರು ಶಾಸಕರು ಏಕನಾಥ ಶಿಂಧೆ ಬಣಕ್ಕೆ ಸೇರ್ಪಡೆ

ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ಅವರ ಬಣಕ್ಕೆ ಶಿವಸೇನಾದ ಇನ್ನೂ ನಾಲ್ವರು ಶಾಸಕರು ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂನ ಗುವಾಹತಿಯಲ್ಲಿರುವ ‘ರಾಡಿಸನ್ ಬ್ಲೂ’ ಪಂಚತಾರಾ ಹೋಟೆಲ್‌ನಲ್ಲಿ ಏಕನಾಥ ಶಿಂಧೆ ಅವರು ಶಾಸಕರನ್ನು ಬರಮಾಡಿಕೊಂಡಿದ್ದು, ಶಿವಸೇನಾದ ಮತ್ತಿಬ್ಬರು ಶಾಸಕರು ಬುಧವಾರ ತಡರಾತ್ರಿ ಗುಜರಾತಿನ ಸೂರತ್‌ಗೆ ತೆರಳಿ ಶಿಂಧೆ ಬಣಕ್ಕೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ. … Continued