ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೂ ಮೊದಲು ಮಹಾರಾಷ್ಟ್ರ ವಿಕಾಸ ಅಘಾಡಿಯಲ್ಲಿ ಬಿರುಕು…!

ಮುಂಬೈ: ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಾಂಗ್ರೆಸ್‌ ನಾಯಕ ಮಿಲಿಂದ್ ದೇವೋರಾ  ಮುಂಬೈನಲ್ಲಿ ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಲಾಭ ಪಡೆಯಲು ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಪಾಲುದಾರ ಶಿವಸೇನೆಯು ವಾರ್ಡ್‌ಗಳನ್ನು ಪುನರ್‌ರಚನೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಹಾಗೂ ಶಿವಸೇನೆಯು ಸಮ್ಮಿಶ್ರ ಧರ್ಮ ಉಳಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. ತನ್ನ … Continued