ಹುಲಿ ದಾಳಿಗೆ ನಾಲ್ವರು ಮಹಿಳೆಯರು ಸಾವು

ಮುಂಬೈ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಶುಕ್ರವಾರ (ಮೇ 22)  ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಅರಣ್ಯ ಪ್ರದೇಶಕ್ಕೆ ತೇಂದು ಎಲೆಗಳನ್ನು ಸಂಗ್ರಹಿಸಲು ಹೋಗಿದ್ದ 13 ಮಹಿಳೆಯರ ಗುಂಪಿನ ಮೇಲೆ ಹುಲಿ ದಾಳಿ ನಡೆಸಿದ್ದು, ನಾಲ್ವರು ಮಹಿಳೆಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಸಿಂದೇವಾಹಿ ತಹಸಿಲ್‌ನ ಗುಂಜೆವಾಹಿ ಗ್ರಾಮದ ನಿವಾಸಿಗಳಾದ … Continued

ವಿಡಿಯೋ | ಭೀಕರ ಬೇಸಿಗೆಗೆ ತತ್ತರಿಸಿದ ವನ್ಯಜೀವಿಗಳು : ನೀರಿಗಾಗಿ ಸಾರಿಗೆ ಬಸ್ಸನ್ನೇ ತಡೆದು ನಿಲ್ಲಿಸಿದ ಕೋತಿಗಳ ಹಿಂಡು !

ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆದ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು, ತೀವ್ರ ಬೇಸಿಗೆಯ ಶಾಖವು ವನ್ಯಜೀವಿಗಳ ಮೇಲೆ ಬೀರುತ್ತಿರುವ ಭೀಕರ ಪರಿಣಾಮವನ್ನು ಕಣ್ಣಿಗೆ ಕಟ್ಟುವಂತೆ ಮಾಡಿದೆ. ಯವತ್ಮಾಲ್ ಜಿಲ್ಲೆಯ ಪುಸಾದ್ ಬಳಿಯ ಖಂಡಾಲಾ ಘಾಟ್‌ನಲ್ಲಿ, ಬಾಯಾರಿಕೆಯಿಂದ ತತ್ತರಿಸಿದ್ದ ಮಂಗಗಳು ನೀರಿಗಾಗಿ ಚಲಿಸುತ್ತಿದ್ದ ರಾಜ್ಯ ಸಾರಿಗೆ ಬಸ್ಸನ್ನು ತಡೆದು ನಿಲ್ಲಿಸಿದ ಘಟನೆ ಪ್ರಯಾಣಿಕರನ್ನು ಭಾವುಕರನ್ನಾಗಿಸಿದೆ. ಬುಧವಾರ ಮಧ್ಯಾಹ್ನ ಸುಮಾರು … Continued

ದೇವಸ್ಥಾನದ ಗೋಡೆ ಕುಸಿದು 6 ಮಂದಿ ಸಾವು, 14 ಜನರಿಗೆ ಗಂಭೀರ ಗಾಯ

ಸಾಂಗ್ಲಿ : ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದೇವಸ್ಥಾನದ ಗೋಡೆ ಕುಸಿದು ಆರು ಮಂದಿ ಭಕ್ತರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಮೋಟೇವಾಡಿ ಗ್ರಾಮದಲ್ಲಿ ಮರ್ಗುಬಾಯಿ ದೇವಿ ಯಾತ್ರೆಯ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಮಂಗಳವಾರ ಸಂಜೆ ದೇವಸ್ಥಾನದಲ್ಲಿ ಸುಮಾರು 350ಕ್ಕೂ ಹೆಚ್ಚು ಭಕ್ತರು ಜಮಾಯಿಸಿದ್ದರು. ಈ … Continued

180 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; 350 ವೀಡಿಯೊ ಚಿತ್ರೀಕರಿಸಿ ವೈರಲ್‌ ; ಆರೋಪಿಯ ಬಂಧನ

ಮುಂಬೈ: ಕನಿಷ್ಠ 180 ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಶೋಷಿಸಿ, ಅವರ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದ ಆರೋಪಿಯನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪರತವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ (ಅಲಿಯಾಸ್ ತನ್ವೀರ್) ಎಂಬಾತ ಬಾಲಕಿಯರನ್ನು “ಪ್ರೀತಿಯ ಜಾಲ”ಕ್ಕೆ (ಲವ್ ಟ್ರ್ಯಾಪ್) ಬೀಳಿಸುತ್ತಿದ್ದ … Continued

ತಂದೆ ಜೊತೆ ಜಗಳ; 4 ವರ್ಷದ ಬಾಲಕನ ಕಾಲು ಹಿಡಿದೆತ್ತಿ ನೆಲಕ್ಕೆ ಬಡಿದು, ಕಬ್ಬಿಣದ ರಾಡ್‌ಗೆ ಆತನ ತಲೆ ಜಜ್ಜಿದ ಕಿರಾತಕ…!

ಮುಂಬೈ: ಮುಂಬೈನ ವಸೈನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದ ನಂತರ ಸೇಡಿಗಾಗಿ ಅಟೋ ರಿಕ್ಷಾ ಚಾಲಕನೊಬ್ಬ ತಾನು ಜಗಳವಾಡಿದ ವ್ಯಕ್ತಿಯ ನಾಲ್ಕು ವರ್ಷದ ಪುಟ್ಟ ಮಗನ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಮಗುವನ್ನು ಕಾಲು ಹಿಡಿದು ಎತ್ತಿ ನೆಲಕ್ಕೆ ಅಪ್ಪಳಿಸಿ, ಕಬ್ಬಿಣದ ರಾಡ್‌ಗೆ ಆತನ ತಲೆ ಜಜ್ಜಿ ಭೀಕರವಾಗಿ ವರ್ತಿಸಿದ್ದಾನೆ. … Continued

ನಾಗ್ಪುರ : ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 15 ಸಾವು, 18 ಮಂದಿಗೆ ಗಾಯ

ಮುಂಬೈ: ನಾಗ್ಪುರ ನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಕಲ್ಮೇಶ್ವರ ತಹಸಿಲ್‌ನ ರಾವುಲ್‌ಗಾಂವ್ ಗ್ರಾಮದ ಮದ್ದುಗುಂಡು ತಯಾರಿಕಾ ಕಂಪನಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಮತ್ತು 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದುವರದಿಯಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಭಾನುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದೆ. … Continued

10 ದಿನದ ಮಗುವಿನೊಂದಿಗೆ 12ನೇ ತರಗತಿ ಪರೀಕ್ಷೆ ಬರೆದ ತಾಯಿ…! ಭಾರೀ ಪ್ರಶಂಸೆ

ನಾಂದೇಡ್: ಒಂದು ಕಡೆ ಹತ್ತು ದಿನದ ಹಸುಗೂಸು, ಮತ್ತೊಂದು ಕಡೆ ಭವಿಷ್ಯದ ಕನಸುಗಳನ್ನು ಹೊತ್ತ ಪರೀಕ್ಷೆ. ಈ ಎರಡರ ನಡುವೆ ಆಕೆ ಎದೆಗುಂದಲಿಲ್ಲ. ಹೆರಿಗೆಯಾಗಿ ಕೇವಲ ಹತ್ತೇ ದಿನಕ್ಕೆ ಕೈಯಲ್ಲಿ ಮಗುವನ್ನು ಹಿಡಿದು ಪರೀಕ್ಷಾ ಕೇಂದ್ರಕ್ಕೆ ಬಂದ ಈ ಯುವತಿಯ ದೃಢತೆ ಈಗ ಇಡೀ ದೇಶದ ಗಮನ ಸೆಳೆದಿದೆ. ಮಹಾರಾಷ್ಟ್ರದ ನಾಂದೇಡ್‌ನ ಶೀತಲ್ ಚಂದ್ರಕಾಂತ ಚಿತ್ತೆ … Continued

ಮಹಾರಾಷ್ಟ್ರ ಜಿಲ್ಲಾ ಪರಿಷತ್‌, ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಮುಂಬೈ: ಮಹಾರಾಷ್ಟ್ರದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಪಕ್ಷವು ಗಮನಾರ್ಹ ಗೆಲುವು ಸಾಧಿಸಿದ್ದು, 731 ಸ್ಥಾನಗಳಲ್ಲಿ 552 ಸ್ಥಾನಗಳನ್ನು ಗೆದ್ದಿದೆ ಹಾಗೂ 1462 ಪಂಚಾಯತ ಸಮಿತಿ ಸ್ಥಾನಗಳಲ್ಲಿ 1000 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಆಡಳಿತಾರೂಢ ಮಹಾಯುತಿಯಲ್ಲಿ, ಬಿಜೆಪಿ 225 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ, ನಂತರ … Continued

ಗಾರ್ಡ್ ಬಚಾವ್‌ ಮಾಡಿದ ನಂತ್ರ ಮತ್ತೆ ಹೋಗಿ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ

ಸೋಲಾಪುರ: ಮಹಾರಾಷ್ಟ್ರದ ಸೋಲಾಪುರದ ಪ್ರಸಿದ್ಧ ಉದ್ಯಮಿ ಹಾಗೂ ಜನಪ್ರಿಯ ‘ಮುಲ್ತಾನಿ ಬೇಕರಿ’ಯ ಮಾಲೀಕ ಕಟ್ಟಡವೊಂದರ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ರಸ್ತೆಯಲ್ಲಿರುವ ‘ಪನಾಶ್ ಅಪಾರ್ಟ್‌ಮೆಂಟ್’ನಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯ ಪ್ರಕಾರ,  ಮಧ್ಯಾಹ್ನದ ವೇಳೆಗೆ ಅಪಾರ್ಟ್‌ಮೆಂಟ್‌ಗೆ ಬಂದಿದ್ದರು. ಲಿಫ್ಟ್ ಬಳಸುವ ಬದಲಿಗೆ ಮೆಟ್ಟಿಲುಗಳ ಮೂಲಕ ನೇರವಾಗಿ 17ನೇ … Continued

ಮೈ ಜುಂ ಎನ್ನುವ ವೀಡಿಯೊ..| ಮುಂಬೈ : ಲಿಫ್ಟ್‌ನಲ್ಲಿ ಅನಿಲ ತುಂಬಿದ ಬಲೂನ್‌ಗಳು ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

 ಮುಂಬೈ: ಲಿಫ್ಟ್‌ನಲ್ಲಿ ಅನಿಲ ತುಂಬಿದ ಬಲೂನ್‌ಗಳು ಸ್ಫೋಟ; ಇಬ್ಬರಿಗೆ ಗಂಭೀರ ಗಾಯ ಮುಂಬೈ: ಮುಂಬೈನ ಗೋರೆಗಾಂವ್ ಪ್ರದೇಶದ ಬಹುಮಹಡಿ ಕಟ್ಟಡವೊಂದರ ಲಿಫ್ಟ್‌ನಲ್ಲಿ ಅನಿಲ ತುಂಬಿದ ಬಲೂನ್‌ಗಳ ಕಟ್ಟು ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ಘಟನೆಯು ಫೆಬ್ರವರಿ … Continued