ಅಪ್ಪ ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ ; ಮನನೊಂದು ತಂದೆಯೂ ಅದೇ ಹಗ್ಗದಿಂದ ಬಿಗಿದುಕೊಂಡು ಆತ್ಮಹತ್ಯೆ…!

ಮುಂಬೈ : 16 ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಂದೆ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತನಾಗಿರುವ ತಂದೆ ತನ್ನ ಮಗನ ಆಸೆ ಈಡೇರಿಸಲು ಸಾಧ್ಯವಾಗದ ಕಾರಣಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ನೋವಿನಿಂದ ತಾನೂ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. … Continued

ಬೆಳಗಾವಿ | ಮಕ್ಕಳ ಮಾರಾಟ ಜಾಲ ಪತ್ತೆ ; 4.50 ಲಕ್ಷ ರೂ.ಗಳಿಗೆ ಮಾರಾಟವಾಗಿದ್ದ ಮಗುವಿನ ರಕ್ಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಸುಮಾರು ಒಂದು ವರ್ಷ 10 ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ದಂಪತಿ ಗೋವಾ ಮೂಲದ ವ್ಯಕ್ತಿಗೆ ಮಗುವನ್ನು ಸುಮಾರು 4.50 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು ಎಂದು  ಹೇಳಲಾಗಿದ್ದು, ಬೆಳಗಾವಿಯ ಮಕ್ಕಳ ರಕ್ಷಣಾ ಸಹಾಯವಾಣಿಗೆ ಬಂದ ಕರೆ ಬಂದ ನಂತರ ಪ್ರಕರಣ ಬೆಳಕಿಗೆ … Continued

ವೀಡಿಯೊ…| ಒಂದು ವಾರದೊಳಗೆ ಪೂರ್ಣ ತಲೆಯೇ ಬೋಳು : ಮಹಾರಾಷ್ಟ್ರದ 3 ಗ್ರಾಮಗಳಲ್ಲಿ ಸಾಮೂಹಿಕವಾಗಿ ಕೂದಲು ಉದುರುವಿಕೆ…! ಕಾರಣ..?

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಮೂರು ಗ್ರಾಮಗಳ ಹಲವಾರು ನಿವಾಸಿಗಳು ಕಳೆದ ಕೆಲವು ದಿನಗಳಿಂದ ಸಾಮೂಹಿಕ ಕೂದಲು ಉದುರುವಿಕೆ ತೊಂದರೆ ಎದುರಿಸುತ್ತಿದ್ದು, ನಂತರ ಒಂದು ವಾರದೊಳಗೆ ಅವರ ತಲೆ ಬೋಳಾಗಿದೆ. ಸಾಮೂಹಿಕ ಕೂದಲು ಉದುರುವಿಕೆಯ ಹಿಂದೆ ರಸಗೊಬ್ಬರಗಳಿಂದ ಉಂಟಾಗುವ ಜಲಮಾಲಿನ್ಯ ಕಾರಣ ಎಂದು ಆರೋಗ್ಯ ಅಧಿಕಾರಿಗಳು ಶಂಕಿಸಿದ್ದಾರೆ. ಅಧಿಕಾರಿಗಳು ಆ ಪ್ರದೇಶದಲ್ಲಿನ ನೀರಿನ ಮಾದರಿಗಳನ್ನು ಮತ್ತು … Continued

3ನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಮುಂಬೈ: ಹೆಂಡತಿ ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಕುಂಡ್ಲಿಕ ಉತ್ತಮ ಕಾಳೆ (32) ಗುರುವಾರ ರಾತ್ರಿ ಇಲ್ಲಿಂದ 520 ಕಿಲೋಮೀಟರ್ ದೂರದಲ್ಲಿರುವ ಗಂಗಾಖೇಡ ನಾಕಾದಲ್ಲಿ ತನ್ನ … Continued

ವೀಡಿಯೊ..| ಮುಂಬೈ ಬಳಿ 6 ವರ್ಷದ ಮಗುವಿನ ಮೇಲೆ ಚಲಿಸಿದ ಕಾರು ; ಪವಾಡಸದೃಶ ರೀತಿಯಲ್ಲಿ ಪಾರಾದ ಮಗು..!

ಮುಂಬೈ: ಮುಂಬೈ ಸಮೀಪದ ವಸಾಯಿ ಎಂಬಲ್ಲಿ ಕಾರೊಂದು ಢಿಕ್ಕಿ ಹೊಡೆದು 6 ವರ್ಷದ ಬಾಲಕ ಗಾಯಗೊಂಡಿದ್ದರೂ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವೀಡಿಯೊ ಕ್ಲಿಪ್‌ ಒಂದರಲ್ಲಿ ಕಾರು ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆಯುವುದನ್ನು ತೋರಿಸುತ್ತದೆ. ಆತನನ್ನು ಸ್ವಲ್ಪದೂರ ಎಳೆದೊಯ್ದ ನಂತರ ಆತ ಕಾರಿನಿಂದ ಅಡಿಯಿಂದ ಹೊರಬೀಳುವುದು ಕಾಣುತ್ತದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಸಾಯಿ … Continued

ಬಾಸ್‌ ಜೊತೆ ಮಲಗಲು ನಿರಾಕರಿಸಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಗಂಡ..!

ಮುಂಬೈ: ಬಾಸ್‍ ಜೊತೆ ಮಲಗಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ಪತ್ನಿಗೆ ತ್ರಿವಳಿ ತಲಾಖ್(Talaq Case) ನೀಡಿದ ವಿದ್ಯಮಾನ ವರದಿಯಾಗಿದೆ. ಆರೋಪಿ ಪತಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿದ್ದು, ಈತನ ವಿರುದ್ಧ ಮುಂಬೈನ ಕಲ್ಯಾಣ ಪ್ರಕರಣ ದಾಖಲಾಗಿದೆ. 45 ವರ್ಷದ ವ್ಯಕ್ತಿಯೊಬ್ಬ ತನ್ನ ಎರಡನೇ 28 ವರ್ಷದ ಪತ್ನಿಗೆ ಪಾರ್ಟಿಯಲ್ಲಿ ತನ್ನ ಬಾಸ್‍ನೊಂದಿಗೆ ಮಲಗಲು ಸೂಚಿಸಿದ್ದಾನೆ, ಆದರೆ ಆಕೆ ನಿರಾಕರಿಸಿದ್ದಾಳೆ … Continued

ಸಿಗದ ಸಚಿವ ಸ್ಥಾನ ; ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಶಿವಸೇನೆ ಶಾಸಕ

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಿವಸೇನೆಯ ಏಕನಾಥ ಶಿಂಧೆ ಬಣದ ಶಾಸಕರೊಬ್ಬರು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಉಪನಾಯಕ ಮತ್ತು ವಿದರ್ಭದ ಪಕ್ಷದ ಸಂಯೋಜಕರಾಗಿದ್ದರು, ಅಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಮಹಾಯುತಿ 62 ಸ್ಥಾನಗಳಲ್ಲಿ 47 ಸ್ಥಾನಗಳನ್ನು … Continued

ಬಾಬರಿ ಮಸೀದಿ ಧ್ವಂಸದ ಕುರಿತು ಉದ್ಧವ್ ಠಾಕ್ರೆ ಆಪ್ತನ ಹೇಳಿಕೆ ನಂತರ ಎಂವಿಎ ಮೈತ್ರಿ ತೊರೆಯಲು ಸಮಾಜವಾದಿ ಪಕ್ಷದ ನಿರ್ಧಾರ

ಮುಂಬೈ: ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಆಪ್ತರೊಬ್ಬರ ವಿವಾದಾತ್ಮಕ ಹೇಳಿಕೆಯ ನಂತರ ಸಮಾಜವಾದಿ ಪಕ್ಷವು ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯಿಂದ ಹೊರಬರಲು ನಿರ್ಧರಿಸಿದೆ. ಬಾಬರಿ ಮಸೀದಿ ಧ್ವಂಸದ 32 ನೇ ವಾರ್ಷಿಕೋತ್ಸವದಂದು, ಶಿವಸೇನೆಯ (ಯುಬಿಟಿ) ನಾಯಕ ಮಿಲಿಂದ್ ನಾರ್ವೇಕರ್ ಅವರು ಎಕ್ಸ್‌ನಲ್ಲಿ ಮಸೀದಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಮಹಾರಾಷ್ಟ್ರ | ಸರ್ಕಾರ ರಚನೆಗೆ ಮುಂದುವರಿದ ಬಿಕ್ಕಟ್ಟು : ಆದ್ರೆ ಸಚಿವ ಸಂಪುಟದ ಪ್ರಮಾಣ ವಚನದ ದಿನಾಂಕ ಪ್ರಕಟಿಸಿದ ಬಿಜೆಪಿ…!

ಮುಂಬೈ: ಮಹಾರಾಷ್ಟ್ರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಬಿಜೆಪಿ ಪ್ರಕಟಿಸಿದೆ. ಆದರೆ ಮುಖ್ಯಮಂತ್ರಿ ಹೆದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಐಕಾನಿಕ್ ಆಜಾದ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಮಾಣ … Continued