ಹುಲಿ ದಾಳಿಗೆ ನಾಲ್ವರು ಮಹಿಳೆಯರು ಸಾವು
ಮುಂಬೈ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಶುಕ್ರವಾರ (ಮೇ 22) ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಅರಣ್ಯ ಪ್ರದೇಶಕ್ಕೆ ತೇಂದು ಎಲೆಗಳನ್ನು ಸಂಗ್ರಹಿಸಲು ಹೋಗಿದ್ದ 13 ಮಹಿಳೆಯರ ಗುಂಪಿನ ಮೇಲೆ ಹುಲಿ ದಾಳಿ ನಡೆಸಿದ್ದು, ನಾಲ್ವರು ಮಹಿಳೆಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಸಿಂದೇವಾಹಿ ತಹಸಿಲ್ನ ಗುಂಜೆವಾಹಿ ಗ್ರಾಮದ ನಿವಾಸಿಗಳಾದ … Continued