ನಕಲಿ ಬೆಳ್ಳುಳ್ಳಿ | ಇರಲಿ ಎಚ್ಚರ… ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ ; ವೀಡಿಯೊ ನೋಡಿದ್ರೆ ದಂಗಾಗ್ತೀರಾ…!

ಮುಂಬೈ : ಈ ಹಿಂದೆ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ ಹಾಗೂ ಮೊಟ್ಟೆ ಮಾರುಕಟ್ಟೆಗೆ ಬಂದಿದ್ದವು. ಈಗ ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಯಿಂದಾಗಿ ನಕಲಿ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಅಕೋಲಾದಲ್ಲಿ, ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಗಳಿಂದಾಗಿ ಸಿಮೆಂಟ್‌ನಿಂದ ಮಾಡಿದ ನಕಲಿ ಬೆಳ್ಳುಳ್ಳಿಯನ್ನು ಖರೀದಿದಾರರಿಗೆ ಮಾರಾಟ ಮಾಡಲಾಗುತ್ತಿದೆ ಎಂದು … Continued

ವೀಡಿಯೊ | ಧೈರ್ಯ ಅಂದ್ರೆ ಇದಪ್ಪ..: ಪಿಸ್ತೂಲ್‌ ಹಿಡಿದು ಚಿನ್ನದ ಅಂಗಡಿ ಲೂಟಿಗೆ ನುಗ್ಗಿದ್ದ 4 ದರೋಡೆಕೋರರನ್ನು ಹೆದರಿಸಿದ ಒಬ್ಬನೇ ಒಬ್ಬ..!

ಮುಂಬೈ : ಬುಧವಾರ ಥಾಣೆ ನಗರದ ಆಭರಣ ಅಂಗಡಿಯೊಂದರಲ್ಲಿ ದರೋಡೆಗೆ ಯತ್ನಿಸಿದ್ದ ನಾಲ್ವರು ಶಸ್ತ್ರ ಸಜ್ಜಿತ ದರೋಡೆಕೋರರನ್ನು ಕೆಚ್ಚೆದೆಯ ಅಂಗಡಿ ಮಾಲೀಕ ಎದುರಿಸಿ ದರೋಡೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಅಂಗಡಿಲ್ಲಿ ತಾವೊಬ್ಬರೇ ಇದ್ದರೂ ಹೆದರದೆ ಪಿಸ್ತೂಲು ಹಿಡಿದು ಬಂದಿದ್ದ ನಾಲ್ವರು ದರೋಡೆಕೋರರನ್ನು ಎದುರಿಸಿ ಅವರನ್ನು ದೊಣ್ಣೆಯಿಂದ ಹೊಡೆದು ಗಾಯಗೊಳಿಸಿದ್ದಾರೆ. ದರೋಡೆಕೋರರು ಎರಡು ಮೋಟಾರ್ ಸೈಕಲ್‌ಗಳಲ್ಲಿ ಅಂಗಡಿಗೆ ಬಂದಿದ್ದರು. … Continued

ಪಂಢರಪುರದಲ್ಲಿ ತಪ್ಪಿಸಿಕೊಂಡ ನಂತರ ಮಾಲೀಕನನ್ನು ಹುಡುಕುತ್ತ 200 ಕಿಮೀ ನಡೆದು ಮರಳಿ ಮನೆಗೆ ಬಂದ ನಾಯಿ…!

ಬೆಳಗಾವಿ: ನಾಯಿಗಳು ಅತ್ಯಂತ ನಂಬಿಕಸ್ಥ ಮತ್ತು ಮಾಲೀಕರಿಗೆ ವಿಧೇಯವಾಗಿರುವ ಪ್ರಾಣಿ. ಅವುಗಳ ವಾಸನಾ ಶಕ್ತಿಯೂ ಅದ್ಭುತ. ಅವುಗಳನ್ನು ಎಲ್ಲಿಯೇ ಬಿಟ್ಟು ಬಂದರೂ ನಾಯಿ ಮತ್ತೆ ಮನೆಯನ್ನು ಹುಡುಕಿಕೊಂಡು ಬಂದ ಸಾಕಷ್ಟು ಉದಾರಹರಣೆಗಳಿವೆ. ಇಂತಹದ್ದೇ ಒಂದು ಅಚ್ಚರಿಯ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು 200 ಕಿಮೀ ದೂರದಲ್ಲಿ ಕಳೆದುಹೋಗಿದ್ದ ನಾಯಿ ನಾಲ್ಕು ದಿನಗಳ ನಂತರ ಬಳಿಕ … Continued

20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಬೆಲೆಬಾಳುವ ವಸ್ತು ದೋಚಿದ್ದ ಖತರ್ನಾಕ್‌ ವ್ಯಕಿಯನ್ನು ಆತನ ತಂತ್ರದ ಮೂಲಕವೇ ಹೆಡೆಮುರಿ ಕಟ್ಟಿದ ಪೊಲೀಸರು..!

ಪಾಲ್ಘರ್: ದೇಶದಾದ್ಯಂತ 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಅವರ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ 43 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಲ್ಲ ಸೋಪಾರ ಮೂಲದ ಮಹಿಳೆ ನೀಡಿದ ದೂರಿನ ಮೇರೆಗೆ ಎಂಬಿವಿವಿ ಪೊಲೀಸರು ತನಿಖೆ ನಡೆಸಿದ್ದು, ಜುಲೈ 23 ರಂದು ಥಾಣೆ ಜಿಲ್ಲೆಯ ಕಲ್ಯಾಣದಿಂದ ಆರೋಪಿ … Continued

ಸರಪಳಿಯಲ್ಲಿ ಮರಕ್ಕೆ ಕಟ್ಟಿಹಾಕಿದ ಸ್ಥಿತಿಯಲ್ಲಿ ಸಿಂಧುದುರ್ಗ ಕಾಡಿನಲ್ಲಿ ಮಹಿಳೆ ಪತ್ತೆ ; ಆಕೆಯ ಜೇಬಿನಲ್ಲಿ ಅಮೆರಿಕ ಪಾಸ್‌ಪೋರ್ಟ್ ಪತ್ತೆ…

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯವೊಂದರಲ್ಲಿ 50 ವರ್ಷದ ಮಹಿಳೆ ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಮೆರಿಕ ಪಾಸ್‌ಪೋರ್ಟ್‌ನ ಫೋಟೋಕಾಪಿ ಮತ್ತು ತಮಿಳುನಾಡು ವಿಳಾಸ ಇರುವ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳು ಮಹಿಳೆ ಬಳಿ ಪತ್ತೆಯಾಗಿವೆ. ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಮುಂಬೈಯಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ … Continued

ಜೈಲಿನಿಂದ ಹೊರಬಂದ ನಂತರ ಬೆಂಬಲಿಗರೊಂದಿಗೆ ಮೆಗಾ ರ್‍ಯಾಲಿ ನಡೆಸಿದ ಗ್ಯಾಂಗ್‌ಸ್ಟರ್‌ : ಮತ್ತೆ ಬಂಧಿಸಿದ ಪೊಲೀಸರು

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ ಕುಖ್ಯಾತ ಗ್ಯಾಂಗ್‌ಸ್ಟರ್‌ ನನ್ನು ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಜೈಲಿನಿಂದ ಬಿಡುಗಡೆಯಾದ ನಂತರ ಬೆತೆಲ್ ನಗರದಿಂದ ಅಂಬೇಡ್ಕರ ಚೌಕದ ವರೆಗೆ ಬೆಂಬಲಗರೊಂದಿಗೆ ಮೆಗಾ ರ್ಯಾಲಿ ನಡೆಸಿದ ವೀಡಿಯೊ ವೈರಲ್ ಆದ ನಂತರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜುಲೈ 23 ರಂದು, ಗ್ಯಾಂಗ್‌ಸ್ಟರ್‌ ಹರ್ಷದ್ ಪಾಟಣಕರ್ ಜೈಲಿನಿಂದ ಬಿಡುಗಡೆಯಾದ … Continued

ಮಹಾರಾಷ್ಟ್ರದಲ್ಲಿ ಭೂಮಿಯೊಳಗೆ 6 ಕಿಮೀ ಆಳದ ವರೆಗೆ ರಂಧ್ರ ಕೊರೆಯಲಿದ್ದಾರೆ ವಿಜ್ಞಾನಿಗಳು… ಇದಕ್ಕೆ ಇಷ್ಟೊಂದು ಮಹತ್ವ ಏಕೆ..?

6,371 ಕಿಮೀ ದೂರದಲ್ಲಿರುವ ಭೂಮಿಯ ಮಧ್ಯಭಾಗವಿದೆ. ಮತ್ತು ಭೂಮಿಯ ಕೇಂದ್ರವನ್ನು ತಲುಪುವುದು ಹಳೆಯ ಕನಸು. ಆದರೂ, ಮಾನವಕುಲವು ಆ ದಿಕ್ಕಿನಲ್ಲಿ ಹೆಚ್ಚು ಪ್ರಗತಿ ಸಾಧಿಸಿಲ್ಲ. ಈವರೆಗೆ ಸಂಶೋಧನೆಗಾಗಿ ಭೂಮಿಯಯಲ್ಲಿ 12.26 ಕಿಮೀ ಆಳದ ವರೆಗೆ ರಂಧ್ರ ಕೊರೆದಿದ್ದರು. ಇದು ಈವರೆಗಿನ ಭೂಮಿಯಲ್ಲಿ ಈವರೆಗೆ ಕೊರೆದ ಅತ್ಯಂತ ಆಳವಾದ ರಂಧ್ರವಾಗಿದೆ. ಇದನ್ನು 32 ವರ್ಷಗಳ ಹಿಂದೆ ರಷ್ಯಾ … Continued

ವೀಡಿಯೊ…| ಭಾರೀ ಮಳೆ : ವಾಹನದಟ್ಟಣೆ ರಸ್ತೆ ಮೇಲೆ ಓಡಾಡಿದ 8 ಅಡಿ ಉದ್ದದ ಮೊಸಳೆ…

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮೊಸಳೆಯೊಂದು ತನ್ನ ನೈಸರ್ಗಿಕ ಆವಾಸಸ್ಥಾನದಿಂದ ಹೊರಬಂದು ರಸ್ತೆ ದಾಟುತ್ತಿರುವುದು ಕಂಡುಬಂದಿದೆ. ಇದನ್ನು ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ನಂತರ ಸಾಮಾಜಿಕ ಮಾಧ್ಯಮದಲ್ಲಿ ಅದು ವೈರಲ್‌ ಆಗಿದೆ. ವರದಿಗಳ ಪ್ರಕಾರ, ಮಹಾರಾಷ್ಟ್ರದ ಕರಾವಳಿ ಜಿಲ್ಲೆಯಾದ ರತ್ನಗಿರಿಯಲ್ಲಿ ಸುರಿದ ಭಾರೀ ಮಳೆಯ ನಂತರ 8 ಅಡಿ ಉದ್ದದ ಮೊಸಳೆ ಹತ್ತಿರದ ಶಿವ ನದಿಯಿಂದ ಕೊಚ್ಚಿಹೋದ ನಂತರ ರಸ್ತೆಗೆ ದಾರಿ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಉದ್ಧವ್ ಠಾಕ್ರೆ ʼಎಂವಿಎ ಸಿಎಂ ಅಭ್ಯರ್ಥಿʼ ಮಾಡುವ ಸಲಹೆ ಒಪ್ಪದ ಶರದ್‌ ಪವಾರ್

ಮುಂಬೈ : ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮುಖ್ಯಮಂತ್ರಿ ಮುಖವಾಗಿ ಬಿಂಬಿಸಬೇಕು ಎಂದು ಶಿವಸೇನೆ (ಯುಬಿಟಿ) ಒತ್ತಾಯಿಸುತ್ತಲೇ ಇದ್ದರೂ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಒಬ್ಬ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಸಲಹೆಯನ್ನು ತಿರಸ್ಕರಿಸಿದ್ದಾರೆ. ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಪುಣೆ ಸ್ಫೋಟ ಪ್ರಕರಣ : ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಮಹಾರಾಷ್ಟ್ರ ಎಟಿಎಸ್

ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿರುವ ಉಗ್ರ ಚಟುವಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಮನೆಗೆ ನೋಟೀಸ್‌ ಅಂಟಿಸಿದೆ ಎಂದು ವರದಿಯಾಗಿದೆ. ಮೂಲತಃ ಭಟ್ಕಳ ನವಾಯತ್ ಕಾಲೋನಿ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ್‌ ಅಲಿಯಾಸ್ ಮೌಲಾನಾ ಸುಲ್ತಾನ ಎಂಬ ಶಂಕಿನ ಮೇಲೆ ಪುಣೆಯಲ್ಲಿ … Continued