ವೀಡಿಯೊ..| ಇನ್ಸ್ಟಾಗ್ರಾಂ ರೀಲ್‌ಗಾಗಿ ಕಾರು ರಿವರ್ಸ್‌ ಮಾಡಲು ಹೋಗಿ 300 ಅಡಿ ಪ್ರಪಾತಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಯುವತಿ…

ರೀಲ್ಸ್​ ಮಾಡಲು ಹೋಗಿ 23 ವರ್ಷದ ಯುವತಿ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದ 23 ವರ್ಷದ ಯುವತಿಯೊಬ್ಬಳು ದತ್ತ ಧಾಮ ದೇವಸ್ಥಾನ ಇರುವ ಬೆಟ್ಟದ ಬಳಿ ಸಾಮಾಜಿಕ ಮಾಧ್ಯಮಕ್ಕಾಗಿ ಕಾರಿನಲ್ಲಿ ಕುಳಿತು ರೀಲ್ ಮಾಡಲು ಪ್ರಯತ್ನಿಸುತ್ತಿದ್ದಾಗ ಕಾರು 300 ಅಡಿ ಆಳದ ಕಮರಿಗೆ ಬಿದ್ದು, ಅದರಲ್ಲಿದ್ದ ಯುವತಿ ಮೃತಪಟ್ಟಿದ್ದಾಳೆ ಎಂದು … Continued

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ : ಉಸ್ತುವಾರಿಗಳ ನೇಮಕ ಮಾಡಿದ ಬಿಜೆಪಿ

ನವದೆಹಲಿ : ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಪಕ್ಷದ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಭೂಪೇಂದರ ಯಾದವ್ ಅವರನ್ನು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ ಮತ್ತು ಕೇಂದ್ರ ಸಚಿವ ಅಶ್ವಿನಿ … Continued

ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ಹೊಣೆ ಹೊತ್ತ ಫಡ್ನವೀಸ್‌ : ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಇಂಗಿತ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಂದಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಲು ತಮ್ಮನ್ನು ಉಪಮುಖ್ಯಮಂತ್ರಿ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವಕ್ಕೆ ವಿನಂತಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ … Continued

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತ ಆರೋಪಿಯ ಜಾಮೀನು ರದ್ದುಗೊಳಿಸಿದ ಬಾಲಾಪರಾಧಿ ನ್ಯಾಯಾಲಯ

ಪುಣೆ: ಇಲ್ಲಿ ಭಾನುವಾರ ಮದ್ಯದ ಅಮಲಿನಲ್ಲಿ 17 ವರ್ಷದ ಅಪ್ರಾಪ್ತ ವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು (Porsche Car Accident) ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಸಾವಿಗೀಡಾದ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನಿಗೆ ಜಾಮೀನು ನೀಡಿದ ಮೂರು ದಿನಗಳ ನಂತರ ಬಾಲ ನ್ಯಾಯಮಂಡಳಿಯು ಅದನ್ನು ರದ್ದುಗೊಳಿಸಿದೆ. ಹಾಗೂ ತನ್ನ ಆದೇಶವನ್ನು ಮಾರ್ಪಡಿಸಿ ಜೂನ್ … Continued

ಜತ್ತ ಬಳಿ ಕ್ರೂಸರ್ ವಾಹನ ಅಪಘಾತ : ಅಥಣಿಯ ಮೂವರು ಮಹಿಳೆಯರು ಸಾವು

ಬೆಳಗಾವಿ : ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಕ್ರೂಸರ್ ವಾಹನದ ಎಡಬದಿಯ ಟೈಯರ್‌ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ … Continued

ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ಮುಂಬೈ : ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ (ಏಪ್ರಿಲ್ 27) ಲೋಕಸಭೆ ಚುನಾವಣೆಗೆ ಮುಂಬೈ ಉತ್ತರ ಸೆಂಟ್ರಲ್ ಕ್ಷೇತ್ರದಿಂದ ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಕೈಬಿಟ್ಟು ಪ್ರಮುಖ ಕಾನೂನು ವಿದ್ವಾಂಸ ಉಜ್ವಲ್ ನಿಕಮ್ ಅವರನ್ನು ಕಣಕ್ಕಿಳಿಸಿದೆ. ವಕೀಲ ಉಜ್ವಲ್ ನಿಕಮ್ ಅವರು 26/11 ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಿಸಿದ್ದು … Continued

ಹಾಳು ಬಾವಿಗೆ ಬಿದ್ದಿದ್ದ ಬೆಕ್ಕಿನ ಪ್ರಾಣ ಉಳಿಸಲು ಹೋಗಿ ಜೀವ ಕಳೆದುಕೊಂಡ ಐವರು..!

ಅಹ್ಮದ್‌ನಗರ: ಬಾವಿಗೆ ಬಿದ್ದ ಬೆಕ್ಕಿನ ಪ್ರಾಣ ಉಳಿಸುವ ಪ್ರಯತ್ನದಲ್ಲಿ ಒಂದೇ ಕುಟುಂಬದ ಐವರು ಸಾವಿಗೀಡಾದ ಘಟನೆ ಮಹಾರಾಷ್ಟ್ರದ ಅಹ್ಮದ್‌ ನಗರ ಜಿಲ್ಲೆಯಲ್ಲಿ ನಡೆದಿದೆ. ನೆವಾಸ ತಾಲೂಕಿನ ವಾಕಡಿ ಪ್ರದೇಶದಲ್ಲಿ ಏಪ್ರಿಲ್ 9, ಮಂಗಳವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಾವಿಯಲ್ಲಿ ಸಿಲುಕಿದ್ದ ಬೆಕ್ಕನ್ನು ಉಳಿಸುವ ಪ್ರಯತ್ನದಲ್ಲಿ 6 ಮಂದಿ ಒಬ್ಬರ ನಂತರ ಒಬ್ಬರು ಬಾವಿಗೆ … Continued

ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌

ನವದೆಹಲಿ: ‘ಅಶಿಸ್ತು’ ಮತ್ತು ‘ಪಕ್ಷ ವಿರೋಧಿ ಹೇಳಿಕೆ’ಗಾಗಿ ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಕಾಂಗ್ರೆಸ್ ಬುಧವಾರ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆಗಳ ದೂರುಗಳನ್ನು ಗಮನಿಸಿ ಕಾಂಗ್ರೆಸ್ ಅಧ್ಯಕ್ಷರು ಸಂಜಯ ನಿರುಪಮ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು … Continued

ಏಪ್ರಿಲ್‌-ಜೂನ್‌ ಅವಧಿಯಲ್ಲಿ ದೇಶದಲ್ಲಿ ಭಾರೀ ಬಿಸಿಲು ; ಕರ್ನಾಟಕದ ಈ ಭಾಗಗಳಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮ ; ಹವಾಮಾನ ಇಲಾಖೆ

ನವದೆಹಲಿ : ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳಲ್ಲಿ ಬಿಸಿಲಿನ ಧಗೆ ಏರಲಿದೆ ಎಂದಿರುವ ಹವಾಮಾನ ಇಲಾಖೆ ಉಷ್ಣ ಮಾರುತದ ಎಚ್ಚರಿಕೆ ನೀಡಿದೆ. ಏಪ್ರಿಲ್‌ ಮೊದಲ ವಾರದಿಂದಲೇ ದೇಶದ ದಕ್ಷಿಣ, ಉತ್ತರ, ಕೇಂದ್ರ ಭಾಗಗಳಲ್ಲಿ ಉಷ್ಣ ಗಾಳಿ ಹೆಚ್ಚಲಿದೆ. ಏಪ್ರಿಲ್‌-ಜೂನ್‌ ತಿಂಗಳಲ್ಲಿ ಸಾಮನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡು ಬರಲಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ ಪಾಟೀಲ ಸೊಸೆ ಡಾ.ಅರ್ಚನಾ ಪಾಟೀಲ ಬಿಜೆಪಿಗೆ ಸೇರ್ಪಡೆ

ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕಾಂಗ್ರೆಸ್ ವರಿಷ್ಠ ಶಿವರಾಜ ಪಾಟೀಲ ಅವರ ಸೊಸೆ, ಡಾ. ಅರ್ಚನಾ ಪಾಟೀಲ ಚಾಕುರ್ಕರ್ ಅವರು ಶನಿವಾರ (ಮಾರ್ಚ್ 30) ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದೇಶದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು … Continued