ಮಹಾರಾಷ್ಟ್ರದಲ್ಲಿ ಮತ್ತೆ ಧ್ವನಿಸಿದ ಕರ್ನಾಟಕ ಸೇರ್ಪಡೆ ಕೂಗು

ಜತ್ :ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಸಿದ್ದನಾಥ ಗ್ರಾಮದ ಕನ್ನಡ ಭಾಷಿಕರು ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ಧಿಕ್ಕಾರವಿರಲಿ, ಕರ್ನಾಟಕಕ್ಕೆ ಜಯವಾಗಲಿ ಎಂಬ ಘೋಷಣೆ ಕೂಗಿದರು. ಮಹಾರಾಷ್ಟ್ರ ರಾಜ್ಯದ ಕನ್ನಡ ಭಾಷಿಕರು ಇರುವ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ, ರಸ್ತೆ, ಸಾರಿಗೆ, ನೀರಾವರಿ ಸೇರಿದಂತೆ … Continued

ಮಹಾರಾಷ್ಟ್ರ : 13 ಮಂದಿಯನ್ನು ಕೊಂದ ನರಭಕ್ಷಕ ಹುಲಿ ಸೆರೆ

ಗಡ್ಚಿರೋಲಿ: ಮಹಾರಾಷ್ಟ್ರದ ವಿದರ್ಭ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ 13 ಜನರನ್ನು ಕೊಂದಿದ್ದ ಹುಲಿಯನ್ನು ರಾಜ್ಯದ ಗಡ್ಚಿರೋಲಿ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಸೆರೆ ಹಿಡಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಸಿಟಿ-1’ ಹೆಸರಿನ ಹುಲಿ ಗಡ್‌ಚಿರೋಲಿಯ ವಾಡ್ಸಾ ಅರಣ್ಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿತ್ತು ಹಾಗೂ ಮಾನವ ಜೀವಕ್ಕೆ ಅಪಾಯ ತಂದೊಡ್ಡಿತ್ತು ಎಂದು ಅವರು … Continued

ಮಹಾರಾಷ್ಟ್ರದಲ್ಲಿ ಭಾನುವಾರ ಹೊಸದಾಗಿ 44,388 ಕೊರೊನಾ ಪ್ರಕರಣಗಳು ದಾಖಲು..!

ಮುಂಬೈ: ಭಾನುವಾರ ಮಹಾರಾಷ್ಟ್ರದಲ್ಲಿ 44,388 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 2,02,259 ಕ್ಕೆ ಹೆಚ್ಚಿಸಿದೆ. ಇದೇ ಸಮಯದಲ್ಲಿ ಒಂದು ದಿನದಲ್ಲಿ 12 ಕೋವಿಡ್‌-19 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 1,41,639 ಕ್ಕೆ ಹೆಚ್ಚಳ ಮಾಡಿದೆ. ಒಂದೇ ದಿನದಲ್ಲಿ 15,351 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು 65,72,432 ಕ್ಕೆ ತಲುಪಿದೆ. ರಾಜ್ಯದಲ್ಲಿ … Continued

ಮುಂಬಯಿನಲ್ಲಿ ಒಂದೇ ದಿನ 10,860 ಹೊಸ ಕೊರೊನಾ ಸೋಂಕು ಪತ್ತೆ; ಮಹಾರಾಷ್ಟ್ರದಲ್ಲಿ 18,466 ಪ್ರಕರಣಗಳು ದಾಖಲು..!

ಮುಂಬಯಿ: ಕೊರೊನಾದ ಮೊದಲೆರಡು ಅಲೆಗಳಲ್ಲಿ ಅತೀ ಹೆಚ್ಚಿನ ಸೋಂಕಿನ ಪ್ರಕರಣಗಳೊಂದಿಗೆ ದೇಶದಲ್ಲೇ ಪ್ರಮುಖ ಹಾಟ್‌ಸ್ಪಾಟ್‌ ಆಗಿ ಗುರುತಿಸಿಕೊಂಡಿದ್ದ ಮುಂಬಯಿ ಮಹಾನಗರಿ ಮೂರನೇ ಅಲೆಯಲ್ಲೂ ಮತ್ತೆ ಹಾಟ್‌ಸ್ಪಾಟ್‌ ಆಗುತ್ತಿದೆ. ಅದೇರೀತಿ ಮಹಾರಾಷ್ಟ್ರ ರಾಜ್ಯವೂ ಕೂಡ. ದೇಶದ ವಾಣಿಜ್ಯ ರಾಜಧಾನಿಯಲ್ಲಿ ಮಂಗಳವಾರ 10,860 ಹೊಸ ಕೇಸ್‌ಗಳು ದೃಢಪಟ್ಟಿದ್ದು ಒಂದೇ ಸಮನೆ ಏರಿಕೆ ಕಂಡಿದೆ. ಸೋಮವಾರ (8,082)ಕ್ಕೆ ಹೋಲಿಸಿದರೆ ಹೊಸ … Continued

ಮಹಾರಾಷ್ಟ್ರದಲ್ಲಿ, ಕನ್ನಡಿಗರ ವಾಹನಗಳ ಮೇಲೆ ಕಲ್ಲು ತೂರಾಟ; ಗಡಿಭಾಗದ ವರೆಗೆ ಮಾತ್ರ ಬಸ್ ಸಂಚಾರ

ಸಾಂಗ್ಲಿ/ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧದ ಬಿರುಕು ಹೆಚ್ಚಾಗುತ್ತಿದೆ. ಶಿವಸೇನಾ ಕಾರ್ಯಕರ್ತರು ಕರ್ನಾಟಕದ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಗೆಯೇ ಅಂಗಡಿಗಳನ್ನೂ ಧ್ವಂಸಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ಕಂಡುಬಂದಿದೆ. ಪರಿಣಾಮ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡಿಗರ ಹಾಗೂ ಕರ್ನಾಟಕದ … Continued

ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಡೀಮ್ಡ್‌ ವಿವಿ ಘಟಿಕೋತ್ಸವದಲ್ಲಿ ಸಚಿವ ನಿರಾಣಿಗೆ ಗೌರವ ಡಾಕ್ಟರೇಟ್ ಪ್ರದಾನ

ಕರಾಡ್ (ಮಹಾರಾಷ್ಟ್ರ): ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿರುವ ಕರಾಡ್ ನ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಘಟಿಕೋತ್ಸವದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಗೌರವ ಡಾಕ್ಟರೇಟ್‌ ಸ್ವೀಕರಿಸಿದರು. ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಚಿವ ಮುರುಗೇಶ್‌ ನಿರಾಣಿ ಅವರಿಗೆ ಸಮಾಜಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಸೇವೆ … Continued

ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ-ಸೇನಾ ಮೈತ್ರಿ ಊಹಾಪೋಹಕ್ಕೆ ಕಾರಣವಾದ ಸಿಎಂ ಠಾಕ್ರೆ ಹೇಳಿಕೆ

ಮುಂಬೈ:ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆದ ಬಳಿಕ ಮುರಿದುಬಿದ್ದ ಬಿಜೆಪಿ ಹಾಗೂ ಶಿವಸೇನೆ ನಡುವಿನ ಮೈತ್ರಿ ಮತ್ತೆ ಆಗುವುದೇ..? ಔರಾಂಗಾಬಾದ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರೌಸಾಹೇಬ್​​ ದನ್ವೆ ಸೇರಿದಂತೆ ಹಲವು ನಾಯಕರನ್ನು ಭವಿಷ್ಯದ ಸಹೋದ್ಯೋಗಿಗಳು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸಂಬೋಧನೆ ಮಾಡುರುವುದೇ ಈ ಊಹಾಪೋಹಕ್ಕೆ ಕಾರಣವಾಗಿದೆ. ನನ್ನ ಹಿಂದಿನ, ಈಗಿನ ಹಾಗೂ ಮತ್ತೆ … Continued

ಮಹಾರಾಷ್ಟ್ರದಲ್ಲಿ ಮೂವತ್ತು ಸಾವಿರಕ್ಕಿಂತ ಕಡಿಮೆ ದೈನಂದಿನ ಕೊರೊನಾ ಸೋಂಕು ದಾಖಲು

ಮುಂಬೈ : ಮಹಾರಾ ಎರಡು ತಿಂಗಳಲ್ಲಿ ಕಡಿಮೆ ಏಕದಿನ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 26,616 ಸೋಂಕುಗಳೊಂದಿಗೆ ಹೊಸ ಕೊರೊನಾ ವೈರಸ್ ಪ್ರಕರಣಗಳು ಮತ್ತಷ್ಟು ಕುಸಿದಿವೆ ಎಂದು ಮಹಾರಾಷ್ಟ್ರ ಸೋಮವಾರ ವರದಿ ಮಾಡಿದೆ. ಕ್ಯಾಸೆಲೋಡ್ 54,05,068 ಕ್ಕೆ ಏರಿದೆ ಮತ್ತು 516 ಹೊಸ ಸಾವುನೋವುಗಳೊಂದಿಗೆ ಸಾವಿನ ಸಂಖ್ಯೆ 82,486 ಕ್ಕೆ … Continued

ಮಹಾರಾಷ್ಟ್ರದಲ್ಲಿ 37 ಸಾವಿರಕ್ಕೆ ಕುಸಿದ ದೈನಂದಿನ ಕೊರೊನಾ ಪ್ರಕರಣ, ಮುಂಬೈನಲ್ಲಿ 1.8 ಸಾವಿರಕ್ಕಿಂತ ಕಡಿಮೆ..!

ಮುಂಬೈ: ಕಳೆದ 24 ಗಂಟೆಗಳಲ್ಲಿ 37,236 ಹೊಸ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಸೋಮವಾರ ವರದಿಯಾಗಿದ್ದು, ಕೋವಿಡ್ -19 ಪ್ರಕರಣಗಳಲ್ಲಿ ಸ್ವಲ್ಪ ಕುಸಿತ ಕಂಡಿದೆ. ಭಾನುವಾರ, ಮಹಾರಾಷ್ಟ್ರದಲ್ಲಿ 48,401 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿತ್ತು. ರಾಜ್ಯವು ಸೋಮವಾರ ದೈನಂದಿನ ಸಾವುಗಳ ಕುಸಿತವನ್ನೂ ವರದಿ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ, ಮಹಾರಾಷ್ಟ್ರದಲ್ಲಿ 549ಕೊರೊನಾ ಸಾವುಗಳು ಸಂಭವಿಸಿವೆ, ಭಾನುವಾರ … Continued

ಮಹಾರಾಷ್ಟ್ರದಲ್ಲಿ ಗರಿಷ್ಠ ದೈನಂದಿನ  ಕೊರೊನಾ ಸಾವು ದಾಖಲು

ಮುಂಬೈ: ಮಹಾರಾಷ್ಟ್ರವು ಭಾನುವಾರ 832 ಕೋವಿಡ್‌ ಸಂಬಂಧಿತ ಸಾವುನೋವುಗಳನ್ನು ದಾಖಲಿಸಿದೆ, ಇದು ಸಾಂಕ್ರಾಮಿಕ ರೋಗವು ಪ್ರಾರಂಭವಾದ ನಂತರದ ಏಕೈಕ ಏಕದಿನ ಸ್ಪೈಕ್ ಆಗಿದೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 64,760 ತಲುಪಿದೆ. ಭಾನುವಾರ ಮಹಾರಾಷ್ಟ್ರದಿಂದ 66,191 ಹೊಸ ಕೋವಿಡ್‌-19 ಪ್ರಕರಣಗಳು ವರದಿಯಾಗಿವೆ, ಇದು ಶನಿವಾರದ 67,160 ಸೋಂಕಿಗಿಂತ ಸ್ವಲ್ಪ ಕಡಿಮೆಯಾಗಿದೆ. ಶುಕ್ರವಾರ ರಾಜ್ಯವು 66,836 ಹೊಸ ಸೋಂಕುಗಳನ್ನು … Continued