ಮಹಾರಾಷ್ಟ್ರದಲ್ಲಿ ಕೊರೊನಾ ದಿಢೀರ್‌ ಹೆಚ್ಚಳ: ಕರ್ನಾಟಕದಲ್ಲೂ ಕಠಿಣ ಕ್ರಮದ ಮುನ್ಸೂಚನೆ ನೀಡಿದ ಸಚಿವ ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿನ ಅಟ್ಟಹಾಸ ಹೆಚ್ಚಾಗಿದೆ. ಶನಿವಾರ ಒಂದೇ ದಿನ ಆ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದರು. ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ಮಹಾರಾಷ್ಟ್ರ … Continued

ಮಹಾರಾಷ್ಟ್ರದಲ್ಲಿ ಕೊರೊನಾ ಸುನಾಮಿ..ಭಾನುವಾರ 57 ಸಾವಿರ ದಾಟಿದ ದೈನಂದಿನ ಪ್ರಕರಣ..!!!

ಮುಂಬೈ: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲೇ 57074 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದಾಖಲಾಗಿದೆ. ಒಂದು ದಿನದಲ್ಲಿ 222 ಮಂದಿ ಮೃತಪಟ್ಟಿದ್ದು, 27,508 ಸೋಂಕಿತರು ಗುಣಮುಖರಾಗಿದ್ದಾರೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 30,10,597 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. … Continued

ಕೋವಿಡ್ ಉಲ್ಬಣ: ವಾರಾಂತ್ಯ ಸಂಪೂರ್ಣ ಲಾಕ್‌ಡೌನ್, ಪ್ರತಿದಿನ ರಾತ್ರಿ ಕರ್ಫ್ಯೂವಿಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ -19 ಪ್ರಕರಣಗಳು ಭಾರಿ ಏರಿಕೆಯ ಮಧ್ಯೆ, ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸಲು ಮಹಾರಾಷ್ಟ್ರ ಸರ್ಕಾರ ಭಾನುವಾರ ಆದೇಶಿಸಿದೆ ಎಂದು ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. ಅದರೊಂದಿಗೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಸ್ತರಿಸಿದೆ. ರಾತ್ರಿ ಕರ್ಫ್ಯೂ ರಾತ್ರಿ 8 ರಿಂದ ಬೆಳಿಗ್ಗೆ 7 ರ ವರೆಗೆ ಜಾರಿಗೆ ತರಲಾಗುತ್ತದೆ … Continued

ಕೊರೊನಾ ಎರಡನೇ ಅಲೆ: ದೈನಂದಿನ ಪ್ರಕರಣಗಳ ಬೆಳವಣಿಗೆ ದರದಲ್ಲಿ ಮಹಾರಾಷ್ಟ್ರ ನಂ.1, ಪಂಜಾಬ್‌ ನಂ.2

ನವ ದೆಹಲಿ: ಕಳೆದ ಹದಿನೈದು ದಿನಗಳಲ್ಲಿ ದೇಶಾದ್ಯಂತ ಒಟ್ಟು ಹೊಸ ಪ್ರಕರಣಗಳು ಮತ್ತು ಸಾವುನೋವುಗಳನ್ನು ಗಮನದಲ್ಲಿಟ್ಟುಕೊಂಡರೆ ಮಹಾರಾಷ್ಟ್ರ ಮತ್ತು ಪಂಜಾಬ್ ಹೆಚ್ಚು ಹಾನಿಗೊಳಗಾದ ರಾಜ್ಯಗಳಾಗಿವೆ. ಹೊಸ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ವರದಿಯಾದ ಗರಿಷ್ಠಮಟ್ಟ ದಾಟಿದ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳ ನಡುವೆ ಈ ಎರಡು ರಾಜ್ಯಗಳು ಅಗ್ರಸ್ಥಾನದಲ್ಲಿವೆ ಮತ್ತು ಚಂಡೀಗಡ, ಛತ್ತೀಸ್‌ಗಡ ಮತ್ತು ಗುಜರಾತ್ ಮೊದಲ … Continued

ಮಹಾರಾಷ್ಟ್ರದಲ್ಲಿ ಶನಿವಾರ 50 ಸಾವಿರದ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು

ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು , ಕಳೆದ 24 ಗಂಟೆಗಳಲ್ಲಿ 49,447 ಹೊಸ ಪ್ರಕರಣ ದಾಖಲಾಗಿದೆ. ಕೊರೊನಾ ಸೋಂಕಿಗೆ ಮಹಾರಾಷ್ಟ್ರದಲ್ಲಿ 227 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಶನಿವಾರದ ವರೆಗೆ ಮಹಾರಾಷ್ಟ್ರದಲ್ಲಿ 4,01,172 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದ ಕೋವಿಡ್ -19 ಪರಿಸ್ಥಿತಿ ಆತಂಕಕಾರಿಯಾಗಿದೆ, ಪ್ರಕರಣದ ಸಾವಿನ … Continued

ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿ ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯಿಲ್ಲದೆ ಪಾಸ್‌..

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಸಾರ್ವಕಾಲಿಕ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದೆ.ಮುಂಬೈ ಸೇರಿದಂತೆ ಮಹಾರಾಷ್ಟ್ರ ರಾಜ್ಯದಲ್ಲಿ ಕೊವಿಡ್‌ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. … Continued

ಮಹಾರಾಷ್ಟ್ರದಲ್ಲಿ 48 ಸಾವಿರದ ಸಮೀಪ ಬಂದ ದೈನಂದಿನ ಕೊರೊನಾ ಪ್ರಕರಣ..!

ಮುಂಬೈ; ಮಹಾರಾಷ್ಟ್ರವು ಶುಕ್ರವಾರ 47827 ಹೊಸ ಕೊವಿಡ್‌ -19 ಪ್ರಕರಣಗಳನ್ನು ದಾಖಲಿಸಿದೆ, ಇದು ಕೊರೊನಾ ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ಗರಿಷ್ಠ ದೈನಂದಿನ ಪ್ರಕರಣವಾಗಿದೆ..! ಹೊಸ ಅಂಕಿ ಅಂಶವು ರಾಜ್ಯದ ಸಕಾರಾತ್ಮಕ ಪ್ರಕರಣಗಳನ್ನು 2904076 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆಯ ಹೇಳಿಕೆ ತಿಳಿಸಿದೆ. ರಾಜ್ಯದಲ್ಲಿ ಶನಿವಾರ 202 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ … Continued

ಮಹಾರಾಷ್ಟ್ರದಲ್ಲಿ ಗುರುವಾರ 43 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ -19 ರ ಕೊರೊನಾ ಸೋಂಕು ಹೆಚ್ಚಳವಾಗುವುದು ಮುಂದುವರಿಯುತ್ತಿದೆ, ಗುರುವಾರ 43,183 ಹೊಸ ಕೊವಿಡ್‌ -19 ಪ್ರಕರಣಗಳು ದಾಖಲಾಗಿವೆ. ಕೋವಿಡ್ -19 ರ ಕಾರಣದಿಂದಾಗಿ ಒಂದೇ ದಿನದಲ್ಲಿ 249 ಸಾವುಗಳು ಸಂಬವಿಸಿವೆ. . ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,66,533 ಆಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಒಟ್ಟು ಪ್ರಕರಣಗಳ ಸಂಖ್ಯೆ … Continued

ಮಹಾರಾಷ್ಟ್ರದಲ್ಲಿ 40 ಸಾವಿರ ಸಮೀಪ ದೈನಂದಿನ ಕೊರೊನಾ ಪ್ರಕರಣ ದಾಖಲು

ಮುಂಬೈ : ಹೆಮ್ಮಾರಿ ಕೊರೊನಾ ನರ್ತನಕ್ಕೆ ಮಹಾರಾಷ್ಟ್ರ ತತ್ತರಗೊಂಡಿದ್ದು , ಕಳೆದ 24 ಗಂಟೆಯಲ್ಲಿ 39,544 ಕೇಸ್ ಪತ್ತೆಯಾಗಿದೆ. ದೇಶದಲ್ಲೇ ಪ್ರತಿನಿತ್ಯ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಪತ್ತೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 39,544 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಈ ಮೂಲಕ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 28,12,980 ಕ್ಕೆ … Continued

ಅಕೋಲಾ: ಕಾಮದಹನ ಬೆಂಕಿಗೆ ನೀರು ಸುರಿದ ಅಲ್ಪಸಂಖ್ಯಾತ ಯುವಕರು..!

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ರಂಗಪಂಚಮಿ ಮುನ್ನಾದಿನ ಬುಧವಾರ 200-300 ಅಲ್ಪಸಂಖ್ಯಾತಯುವಕರ ಗುಂಪು ಹಿಂದೂಗಳು ಕಾಮದಹನ ಧಾರ್ಮಿಕ ವಿಧಿವಿಧಾನ ಮಾಡುವುದನ್ನು ತಡೆದಿದ್ದು, ಕಾಮದಹನ ಮಾಡುವಾಗ ನೀರು ಸುರಿದಿರುವುದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಕೋಲಾದ ಪೋಲಾ ಚೌಕ್‌ನಲ್ಲಿರುವ ಹನುಮಾನ್ ದೇವಸ್ಥಾನದ ಸಮೀಪ ನಡೆದಿದೆ. ಈ ದೇವಾಲಯವು ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿದೆ ಎಂದು ವರದಿಯಾಗಿದೆ. ಹಿಂದೂಗಳು ಮೆರವಣಿಗೆ ಮೂಲಕ ಬಂದು … Continued