ಸೈಫ್ ಅಲಿ ಖಾನ್ ಇರಿತ ಪ್ರಕರಣ | ಮುಖ ಗುರುತಿಸುವಿಕೆ ಪರೀಕ್ಷೆ ; ಸಿಸಿಟಿವಿಯಲ್ಲಿ ದಾಖಲಾಗಿದ್ದು ಬಂಧಿತ ಆರೋಪಿಯೇ ಎಂದ ಪೊಲೀಸರು

ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮೇಲೆ ನಡೆದ ಚೂರಿ ಇರಿತ ಪ್ರಕರಣದ ಆರೋಪಿ ಮೊಹಮ್ಮದ್ ಷರೀಫುಲ್ ಇಸ್ಲಾಂ ಅಪರಾಧದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ವ್ಯಕ್ತಿಯೇ ಎಂದು ಮುಖ ಗುರುತಿಸುವಿಕೆ ತಂತ್ರಜ್ಞಾನವು ದೃಢಪಡಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಆರೋಪಿಯ ಮುಖ ಗುರುತಿಸುವಿಕೆ ಪರೀಕ್ಷೆಯನ್ನು ನಡೆಸಲಾಯಿತು ಮತ್ತು ಅದು … Continued

ಪವಾಡ…| 13ನೇ ಅಂತಸ್ತಿನಿಂದ ಕೆಳಗೆ ಬಿದ್ದ ಮಗುವನ್ನು ಪವಾಡಸದೃಶ ರೀತಿಯಲ್ಲಿ ಬಚಾವ್‌ ಮಾಡಿದ ಯುವಕ ; ವೀಡಿಯೊ ವೈರಲ್

ಥಾಣೆ: ಥಾಣೆಯ ಡೊಂಬಿವಲಿಯಲ್ಲಿ 13ನೇ ಮಹಡಿಯ ಫ್ಲಾಟ್‌ನಿಂದ ಎರಡು ವರ್ಷದ ಮಗುವೊಂದು ಬಿದ್ದರೂ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದು, ವ್ಯಕ್ತಿಯ ಜಾಗರೂಕತೆಯಿಂದ ಇದು ನಡೆದಿದೆ. ಈ ಕೃತ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಯುವಕನ ಪ್ರಯತ್ನಕ್ಕೆ ಭಾರಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಅವರನ್ನು ನಿಜ ಜೀವನದ ಹೀರೋ ಎಂದು ಕೊಂಡಾಡಿದ್ದಾರೆ. ಕಳೆದ ವಾರ ಡೊಂಬಿವಲಿಯ … Continued

ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ; 8 ಮಂದಿ ಸಾವು : 5 ಕಿಮೀ ದೂರದ ವರೆಗೆ ಕೇಳಿದ ಸ್ಫೋಟದ ಸದ್ದು

ಮುಂಬೈ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ನಾಗ್ಪುರ ಬಳಿಯ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಧ್ಯಾಹ್ನ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಾವನ್ನು ಖಚಿತಪಡಿಸಿದ್ದಾರೆ. “ಭಂಡಾರಾದಲ್ಲಿ, ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ, ದೊಡ್ಡ ಅನಾಹುತ ಸಂಭವಿಸಿದೆ, ಇದರ ಪರಿಣಾಮವಾಗಿ … Continued

ರೈಲಿನಲ್ಲಿ ಬೆಂಕಿ ವದಂತಿ | ರೈಲಿನಿಂದ ಜಿಗಿದು ಪಕ್ಕದ ಹಳಿ ಮೇಲೆ ನಿಂತಿದ್ದವರ ಮೇಲೆ ಹರಿದ ಮತ್ತೊಂದು ರೈಲು; 11 ಮಂದಿ ಸಾವು

ಮುಂಬೈ : ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ರೈಲಿನಡಿ ಸಿಲುಕಿ ಹನ್ನೊಂದು ಜನರು ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ಜಲಗಾಂವ್​​ ಬಳಿ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ​ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿ ಹರಡಿದ ನಂತರ ಹೆದರಿದ ಪ್ರಯಾಣಿಕರು ಚಲಿಸುವ ರೈಲಿನಿಂದ ಜಿಗಿದು ಮತ್ತೊಂದು ರೈಲು ಹೇಳಿ ಮೇಲೆ ನಿಂತವರಿಗೆ ಮತ್ತೊಂದು ರೈಲು … Continued

ಅಪ್ಪ ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ ; ಮನನೊಂದು ತಂದೆಯೂ ಅದೇ ಹಗ್ಗದಿಂದ ಬಿಗಿದುಕೊಂಡು ಆತ್ಮಹತ್ಯೆ…!

ಮುಂಬೈ : 16 ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಂದೆ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತನಾಗಿರುವ ತಂದೆ ತನ್ನ ಮಗನ ಆಸೆ ಈಡೇರಿಸಲು ಸಾಧ್ಯವಾಗದ ಕಾರಣಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ನೋವಿನಿಂದ ತಾನೂ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. … Continued

ಬೆಳಗಾವಿ | ಮಕ್ಕಳ ಮಾರಾಟ ಜಾಲ ಪತ್ತೆ ; 4.50 ಲಕ್ಷ ರೂ.ಗಳಿಗೆ ಮಾರಾಟವಾಗಿದ್ದ ಮಗುವಿನ ರಕ್ಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಸುಮಾರು ಒಂದು ವರ್ಷ 10 ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ದಂಪತಿ ಗೋವಾ ಮೂಲದ ವ್ಯಕ್ತಿಗೆ ಮಗುವನ್ನು ಸುಮಾರು 4.50 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು ಎಂದು  ಹೇಳಲಾಗಿದ್ದು, ಬೆಳಗಾವಿಯ ಮಕ್ಕಳ ರಕ್ಷಣಾ ಸಹಾಯವಾಣಿಗೆ ಬಂದ ಕರೆ ಬಂದ ನಂತರ ಪ್ರಕರಣ ಬೆಳಕಿಗೆ … Continued

ವೀಡಿಯೊ…| ಒಂದು ವಾರದೊಳಗೆ ಪೂರ್ಣ ತಲೆಯೇ ಬೋಳು : ಮಹಾರಾಷ್ಟ್ರದ 3 ಗ್ರಾಮಗಳಲ್ಲಿ ಸಾಮೂಹಿಕವಾಗಿ ಕೂದಲು ಉದುರುವಿಕೆ…! ಕಾರಣ..?

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಮೂರು ಗ್ರಾಮಗಳ ಹಲವಾರು ನಿವಾಸಿಗಳು ಕಳೆದ ಕೆಲವು ದಿನಗಳಿಂದ ಸಾಮೂಹಿಕ ಕೂದಲು ಉದುರುವಿಕೆ ತೊಂದರೆ ಎದುರಿಸುತ್ತಿದ್ದು, ನಂತರ ಒಂದು ವಾರದೊಳಗೆ ಅವರ ತಲೆ ಬೋಳಾಗಿದೆ. ಸಾಮೂಹಿಕ ಕೂದಲು ಉದುರುವಿಕೆಯ ಹಿಂದೆ ರಸಗೊಬ್ಬರಗಳಿಂದ ಉಂಟಾಗುವ ಜಲಮಾಲಿನ್ಯ ಕಾರಣ ಎಂದು ಆರೋಗ್ಯ ಅಧಿಕಾರಿಗಳು ಶಂಕಿಸಿದ್ದಾರೆ. ಅಧಿಕಾರಿಗಳು ಆ ಪ್ರದೇಶದಲ್ಲಿನ ನೀರಿನ ಮಾದರಿಗಳನ್ನು ಮತ್ತು … Continued

3ನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಮುಂಬೈ: ಹೆಂಡತಿ ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಕುಂಡ್ಲಿಕ ಉತ್ತಮ ಕಾಳೆ (32) ಗುರುವಾರ ರಾತ್ರಿ ಇಲ್ಲಿಂದ 520 ಕಿಲೋಮೀಟರ್ ದೂರದಲ್ಲಿರುವ ಗಂಗಾಖೇಡ ನಾಕಾದಲ್ಲಿ ತನ್ನ … Continued

ವೀಡಿಯೊ..| ಮುಂಬೈ ಬಳಿ 6 ವರ್ಷದ ಮಗುವಿನ ಮೇಲೆ ಚಲಿಸಿದ ಕಾರು ; ಪವಾಡಸದೃಶ ರೀತಿಯಲ್ಲಿ ಪಾರಾದ ಮಗು..!

ಮುಂಬೈ: ಮುಂಬೈ ಸಮೀಪದ ವಸಾಯಿ ಎಂಬಲ್ಲಿ ಕಾರೊಂದು ಢಿಕ್ಕಿ ಹೊಡೆದು 6 ವರ್ಷದ ಬಾಲಕ ಗಾಯಗೊಂಡಿದ್ದರೂ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವೀಡಿಯೊ ಕ್ಲಿಪ್‌ ಒಂದರಲ್ಲಿ ಕಾರು ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆಯುವುದನ್ನು ತೋರಿಸುತ್ತದೆ. ಆತನನ್ನು ಸ್ವಲ್ಪದೂರ ಎಳೆದೊಯ್ದ ನಂತರ ಆತ ಕಾರಿನಿಂದ ಅಡಿಯಿಂದ ಹೊರಬೀಳುವುದು ಕಾಣುತ್ತದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಸಾಯಿ … Continued

ಬಾಸ್‌ ಜೊತೆ ಮಲಗಲು ನಿರಾಕರಿಸಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಗಂಡ..!

ಮುಂಬೈ: ಬಾಸ್‍ ಜೊತೆ ಮಲಗಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ಪತ್ನಿಗೆ ತ್ರಿವಳಿ ತಲಾಖ್(Talaq Case) ನೀಡಿದ ವಿದ್ಯಮಾನ ವರದಿಯಾಗಿದೆ. ಆರೋಪಿ ಪತಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿದ್ದು, ಈತನ ವಿರುದ್ಧ ಮುಂಬೈನ ಕಲ್ಯಾಣ ಪ್ರಕರಣ ದಾಖಲಾಗಿದೆ. 45 ವರ್ಷದ ವ್ಯಕ್ತಿಯೊಬ್ಬ ತನ್ನ ಎರಡನೇ 28 ವರ್ಷದ ಪತ್ನಿಗೆ ಪಾರ್ಟಿಯಲ್ಲಿ ತನ್ನ ಬಾಸ್‍ನೊಂದಿಗೆ ಮಲಗಲು ಸೂಚಿಸಿದ್ದಾನೆ, ಆದರೆ ಆಕೆ ನಿರಾಕರಿಸಿದ್ದಾಳೆ … Continued