ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತಡೆಗೆ “ನಾನು ಜವಾಬ್ದಾರʼ ಅಭಿಯಾನ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಹಡುತ್ತಿರುವುದರಿಂದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ “ನಾನು ಜವಾಬ್ದಾರʼ ಅಭಿಯಾನ ಆರಂಭಿಸಲು ನಿರ್ಧರಿಸಿದ್ದಾರೆ. ಮಾಸ್ಕ್‌, ಸ್ಯಾನಿಟೈಜರ್‌ ಬಳಕೆ, ಸಾಮಾಜಿಕ ಅಂತರ ಕಾಪಾಡುವ ಅವಶ್ಯಕತೆ ತಿಳಿಸುವುದು ಅಭಿಯಾನದ ಉದ್ದೇಶವಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ಏರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿ, ನಾನು ಜವಾಬ್ದಾರ ಅಭಿಯಾನದ ಉದ್ದೇಶದ … Continued

ನಿರ್ಲಕ್ಷಿಸಿದರೆ ಕೊವಿಡ್‌ ಮತ್ತೆ ನಮ್ಮ ಮನೆ ಬಾಗಿಲು ಬಡಿಯಲಿದೆ:ಮಹಾ ಸಿಎಂ

ಮುಂಬೈ: ಕೊವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಹೀಗೆ ಆದರೆ ಮತ್ತೆ ನಮ್ಮ ಮನೆ ಬಾಗಿಲು ಬಡಿಯಲಿದೆ. ಇದು ಎರಡನೇ ಅಲೆಯೋ ಅಥವಾ ಇಲ್ಲವೋ ಎಂಬುದುಎರಡು ವಾರಗಳಲ್ಲಿ ಗೊತ್ತಾಗಲಿದೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆ ಹೇಳಿದ್ದಾರೆ. ಅವರು ಮುಂಬೈನಲ್ಲಿ ರಾಜ್ಯದ ಕೊವಿಡ್‌-೧೯ರ ಪರಿಸ್ಥಿತಿ ಕುರಿತು ಎಲ್ಲಾ ವಿಭಾಗೀಯ ಆಯುಕ್ತರು ಮತ್ತು ಸಂಗ್ರಾಹಕರ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ … Continued

ಕರ್ನಾಟಕಕ್ಕೆ ಮಹಾರಾಷ್ಟ್ರದ ಆತಂಕ: ಆ ರಾಜ್ಯದ ಪ್ರಯಾಣಿಕರಿಗೆ ಪ್ರತ್ಯೇಕ ಕೊವಿಡ್‌ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ಪ್ರಮುಖವಾಗಿ ಕೇರಳ, ಮಹಾರಾಷ್ಟ್ರದಲ್ಲಿ ಶೇ.75ರಷ್ಟು ಪ್ರಕರಣಗಳು ದಾಖಲಾಗುತ್ತಿದೆ. ಮಹಾರಾಷ್ಟ್ರ,ಕೇರಳದಲ್ಲಿ ಅಪಾಯಕಾರಿ ಬ್ರಿಟನ್ ವೈರಸ್ ಎಫ್484ಕೆ ವೇಗವಾಗಿ ವ್ಯಾಪಿಸುತ್ತಿದೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾರ್ಗಸೂಚಿ ಪ್ರಕಟಿಸಿದೆ. ಹೊಸ ಮಾರ್ಗಸೂಚಿಗಳು: … Continued

ಬಿಎಂಸಿ ಚುನಾವಣೆ: ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ

ಮುಂಬೈ: ಶಿವಸೇನೆ, ಕಾಂಗ್ರೆಸ್ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ತ್ರಿಪಕ್ಷೀಯ ಮೈತ್ರಿಕೂಟದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಹೊರತಾಗಿಯೂ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಪಕ್ಷ ಎಲ್ಲ ಸ್ಥಾನಗಳಲ್ಲಿ ಏಕಾಂಗಿಯಾಗಿ   ಸ್ಪರ್ಧಿಸಲು ಸಿದ್ಧ ಎಂದು ಹೊಸದಾಗಿ ನೇಮಕಗೊಂಡ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಹೇಳಿದ್ದಾರೆ. ಬಿಎಂಸಿ ಚುನಾವಣೆಗೆ ಸಂಬಂಧಿಸಿದ … Continued

ಮಹಾರಾಷ್ಟ್ರ ಸ್ಪೀಕರ್ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ

ಮುಂಬೈ: ಕಾಂಗ್ರೆಸ್ ರಾಜ್ಯ ಘಟಕದ ಮುಂದಿನ ಮುಖ್ಯಸ್ಥರಾಗಿ ಆಯ್ಕೆಯಾಗಲಿರುವ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ನಾನಾ ಪಟೋಲೆ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಾಟೋಲ್ ತಮ್ಮ ರಾಜೀನಾಮೆಯನ್ನು ಉಪ ಸ್ಪೀಕರ್ ನರ್ಹರಿ ಝಿರ್ವಾಲ್ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ವಿಧಾನಸೌಧ ಮೂಲಗಳು ತಿಳಿಸಿವೆ. ಭಂಡಾರ ಜಿಲ್ಲೆಯ ಸಕೋಲಿಯ ಶಾಸಕ ಪಟೋಲೆ ಅವರು ಶೀಘ್ರದಲ್ಲೇ ಕಂದಾಯ ಸಚಿವ ಬಾಲಾಸಾಹೇಬ್ … Continued