2012ರ ಪುಣೆ ಸ್ಫೋಟ ಪ್ರಕರಣದ ಆರೋಪಿ ಗುಂಡಿಕ್ಕಿ ಹತ್ಯೆ
2012ರ ಪುಣೆ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಅಸ್ಲಂ ಶಬ್ಬೀರ್ ಶೇಖ್ ಅಲಿಯಾಸ್ ಬಂಟಿ ಜಹಾಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಬಂಟಿ ಜಹಾಗೀರ್ದಾರ್ ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಳ್ಳಲು ಶ್ರೀರಾಂಪುರಕ್ಕೆ ಆಗಮಿಸಿದ್ದ. ಸ್ಮಶಾನದಿಂದ ವಾಪಸ್ ಬರುತ್ತಿದ್ದಾಗ, ಜರ್ಮನ್ ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಹೊಂಚು ಹಾಕಿದ್ದ ಇಬ್ಬರು … Continued