ರಿವರ್ ಕ್ರಾಸಿಂಗ್ ತರಬೇತಿ ವೇಳೆ ಬೋಟ್ ಮುಳುಗಿ ಬೆಳಗಾವಿ ಇಬ್ಬರು ಕಮಾಂಡೊಗಳ ಸಾವು

ಬೆಳಗಾವಿ: ಮಹಾರಾಷ್ಟ್ರದ ತಿಲಾರಿ‌ ಡ್ಯಾಂ ನಲ್ಲಿ ಬೋಟ್ ಮುಳುಗಿ ರಿವರ್ ಕ್ರಾಸಿಂಗ್ ತರಬೇತಿಗೆಂದು ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜೆ.ಎಲ್. ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನದ ವಿಜಯಕುಮಾ‌ರ ದಿನವಾಲ್ (28) ಹಾಗೂ ಪಶ್ಚಿಮ ಬಂಗಾಳದ ದಿವಾಕ‌ರ ರಾಯ್ (26) ಮೃತಪಟ್ಟವರಾಗಿದ್ದಾರೆ. ಬೋಟ್ … Continued

ವೀಡಿಯೊ…| ಆಂಬ್ಯುಲೆನ್ಸ್ ಇಲ್ಲ, 10 ವರ್ಷದ ಇಬ್ಬರು ಪುತ್ರರ ಶವಗಳನ್ನು ಭುಜದ ಮೇಲೆ ಹೊತ್ತು 15 ಕಿ.ಮೀ ನಡೆದ ದಂಪತಿ…!

ಮಹಾರಾಷ್ಟ್ರದ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣಕ್ಕೆ ದಂಪತಿ ಮೃತಪಟ್ಟ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ತಮ್ಮ ಇಬ್ಬರು ಪುತ್ರರ ಶವಗಳನ್ನು 15 ಕಿಲೋಮೀಟರ್‌ಗಳವರೆಗೆ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿರುವುದು ವರದಿಯಾಗಿದೆ. ದಂಪತಿ ತಮ್ಮ ಪುತ್ರರ ಶವಗಳೊಂದಿಗೆ ಕಾಡಿನ ಹಾದಿಯಲ್ಲಿ ನಡೆದುಕೊಂಡು ಹೋಗುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, … Continued

ಥಾಣೆಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಬೃಹತ್ ಪ್ರತಿಭಟನೆ ; ಪೊಲೀಸರಿಂದ ಲಾಠಿ ಚಾರ್ಜ್‌

ಮುಂಬೈ: ಶಾಲೆಯೊಂದರಲ್ಲಿ ನಾಲ್ಕು ವರ್ಷದ ಇಬ್ಬರು ಪುಟ್ಟ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಥಾಣೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಪೊಲೀಸರು ಲಾಠಿ ಮತ್ತು ಅಶ್ರುವಾಯು ಮೂಲಕ ಜನರ ಗುಂಪನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಲಾಠಿ ಚಾರ್ಜ್‌ ನಂತರ ಆರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಜನರಿಂದ ತುಂಬಿ ತುಳುಕುತ್ತಿದ್ದ … Continued

ನಕಲಿ ಬೆಳ್ಳುಳ್ಳಿ | ಇರಲಿ ಎಚ್ಚರ… ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ ; ವೀಡಿಯೊ ನೋಡಿದ್ರೆ ದಂಗಾಗ್ತೀರಾ…!

ಮುಂಬೈ : ಈ ಹಿಂದೆ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ ಹಾಗೂ ಮೊಟ್ಟೆ ಮಾರುಕಟ್ಟೆಗೆ ಬಂದಿದ್ದವು. ಈಗ ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಯಿಂದಾಗಿ ನಕಲಿ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಅಕೋಲಾದಲ್ಲಿ, ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಗಳಿಂದಾಗಿ ಸಿಮೆಂಟ್‌ನಿಂದ ಮಾಡಿದ ನಕಲಿ ಬೆಳ್ಳುಳ್ಳಿಯನ್ನು ಖರೀದಿದಾರರಿಗೆ ಮಾರಾಟ ಮಾಡಲಾಗುತ್ತಿದೆ ಎಂದು … Continued

ವೀಡಿಯೊ | ಧೈರ್ಯ ಅಂದ್ರೆ ಇದಪ್ಪ..: ಪಿಸ್ತೂಲ್‌ ಹಿಡಿದು ಚಿನ್ನದ ಅಂಗಡಿ ಲೂಟಿಗೆ ನುಗ್ಗಿದ್ದ 4 ದರೋಡೆಕೋರರನ್ನು ಹೆದರಿಸಿದ ಒಬ್ಬನೇ ಒಬ್ಬ..!

ಮುಂಬೈ : ಬುಧವಾರ ಥಾಣೆ ನಗರದ ಆಭರಣ ಅಂಗಡಿಯೊಂದರಲ್ಲಿ ದರೋಡೆಗೆ ಯತ್ನಿಸಿದ್ದ ನಾಲ್ವರು ಶಸ್ತ್ರ ಸಜ್ಜಿತ ದರೋಡೆಕೋರರನ್ನು ಕೆಚ್ಚೆದೆಯ ಅಂಗಡಿ ಮಾಲೀಕ ಎದುರಿಸಿ ದರೋಡೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಅಂಗಡಿಲ್ಲಿ ತಾವೊಬ್ಬರೇ ಇದ್ದರೂ ಹೆದರದೆ ಪಿಸ್ತೂಲು ಹಿಡಿದು ಬಂದಿದ್ದ ನಾಲ್ವರು ದರೋಡೆಕೋರರನ್ನು ಎದುರಿಸಿ ಅವರನ್ನು ದೊಣ್ಣೆಯಿಂದ ಹೊಡೆದು ಗಾಯಗೊಳಿಸಿದ್ದಾರೆ. ದರೋಡೆಕೋರರು ಎರಡು ಮೋಟಾರ್ ಸೈಕಲ್‌ಗಳಲ್ಲಿ ಅಂಗಡಿಗೆ ಬಂದಿದ್ದರು. … Continued

ಪಂಢರಪುರದಲ್ಲಿ ತಪ್ಪಿಸಿಕೊಂಡ ನಂತರ ಮಾಲೀಕನನ್ನು ಹುಡುಕುತ್ತ 200 ಕಿಮೀ ನಡೆದು ಮರಳಿ ಮನೆಗೆ ಬಂದ ನಾಯಿ…!

ಬೆಳಗಾವಿ: ನಾಯಿಗಳು ಅತ್ಯಂತ ನಂಬಿಕಸ್ಥ ಮತ್ತು ಮಾಲೀಕರಿಗೆ ವಿಧೇಯವಾಗಿರುವ ಪ್ರಾಣಿ. ಅವುಗಳ ವಾಸನಾ ಶಕ್ತಿಯೂ ಅದ್ಭುತ. ಅವುಗಳನ್ನು ಎಲ್ಲಿಯೇ ಬಿಟ್ಟು ಬಂದರೂ ನಾಯಿ ಮತ್ತೆ ಮನೆಯನ್ನು ಹುಡುಕಿಕೊಂಡು ಬಂದ ಸಾಕಷ್ಟು ಉದಾರಹರಣೆಗಳಿವೆ. ಇಂತಹದ್ದೇ ಒಂದು ಅಚ್ಚರಿಯ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು 200 ಕಿಮೀ ದೂರದಲ್ಲಿ ಕಳೆದುಹೋಗಿದ್ದ ನಾಯಿ ನಾಲ್ಕು ದಿನಗಳ ನಂತರ ಬಳಿಕ … Continued

20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಬೆಲೆಬಾಳುವ ವಸ್ತು ದೋಚಿದ್ದ ಖತರ್ನಾಕ್‌ ವ್ಯಕಿಯನ್ನು ಆತನ ತಂತ್ರದ ಮೂಲಕವೇ ಹೆಡೆಮುರಿ ಕಟ್ಟಿದ ಪೊಲೀಸರು..!

ಪಾಲ್ಘರ್: ದೇಶದಾದ್ಯಂತ 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಅವರ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ 43 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಲ್ಲ ಸೋಪಾರ ಮೂಲದ ಮಹಿಳೆ ನೀಡಿದ ದೂರಿನ ಮೇರೆಗೆ ಎಂಬಿವಿವಿ ಪೊಲೀಸರು ತನಿಖೆ ನಡೆಸಿದ್ದು, ಜುಲೈ 23 ರಂದು ಥಾಣೆ ಜಿಲ್ಲೆಯ ಕಲ್ಯಾಣದಿಂದ ಆರೋಪಿ … Continued

ಸರಪಳಿಯಲ್ಲಿ ಮರಕ್ಕೆ ಕಟ್ಟಿಹಾಕಿದ ಸ್ಥಿತಿಯಲ್ಲಿ ಸಿಂಧುದುರ್ಗ ಕಾಡಿನಲ್ಲಿ ಮಹಿಳೆ ಪತ್ತೆ ; ಆಕೆಯ ಜೇಬಿನಲ್ಲಿ ಅಮೆರಿಕ ಪಾಸ್‌ಪೋರ್ಟ್ ಪತ್ತೆ…

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯವೊಂದರಲ್ಲಿ 50 ವರ್ಷದ ಮಹಿಳೆ ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಮೆರಿಕ ಪಾಸ್‌ಪೋರ್ಟ್‌ನ ಫೋಟೋಕಾಪಿ ಮತ್ತು ತಮಿಳುನಾಡು ವಿಳಾಸ ಇರುವ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳು ಮಹಿಳೆ ಬಳಿ ಪತ್ತೆಯಾಗಿವೆ. ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಮುಂಬೈಯಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ … Continued

ಜೈಲಿನಿಂದ ಹೊರಬಂದ ನಂತರ ಬೆಂಬಲಿಗರೊಂದಿಗೆ ಮೆಗಾ ರ್‍ಯಾಲಿ ನಡೆಸಿದ ಗ್ಯಾಂಗ್‌ಸ್ಟರ್‌ : ಮತ್ತೆ ಬಂಧಿಸಿದ ಪೊಲೀಸರು

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ ಕುಖ್ಯಾತ ಗ್ಯಾಂಗ್‌ಸ್ಟರ್‌ ನನ್ನು ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಜೈಲಿನಿಂದ ಬಿಡುಗಡೆಯಾದ ನಂತರ ಬೆತೆಲ್ ನಗರದಿಂದ ಅಂಬೇಡ್ಕರ ಚೌಕದ ವರೆಗೆ ಬೆಂಬಲಗರೊಂದಿಗೆ ಮೆಗಾ ರ್ಯಾಲಿ ನಡೆಸಿದ ವೀಡಿಯೊ ವೈರಲ್ ಆದ ನಂತರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜುಲೈ 23 ರಂದು, ಗ್ಯಾಂಗ್‌ಸ್ಟರ್‌ ಹರ್ಷದ್ ಪಾಟಣಕರ್ ಜೈಲಿನಿಂದ ಬಿಡುಗಡೆಯಾದ … Continued

ಮಹಾರಾಷ್ಟ್ರದಲ್ಲಿ ಭೂಮಿಯೊಳಗೆ 6 ಕಿಮೀ ಆಳದ ವರೆಗೆ ರಂಧ್ರ ಕೊರೆಯಲಿದ್ದಾರೆ ವಿಜ್ಞಾನಿಗಳು… ಇದಕ್ಕೆ ಇಷ್ಟೊಂದು ಮಹತ್ವ ಏಕೆ..?

6,371 ಕಿಮೀ ದೂರದಲ್ಲಿರುವ ಭೂಮಿಯ ಮಧ್ಯಭಾಗವಿದೆ. ಮತ್ತು ಭೂಮಿಯ ಕೇಂದ್ರವನ್ನು ತಲುಪುವುದು ಹಳೆಯ ಕನಸು. ಆದರೂ, ಮಾನವಕುಲವು ಆ ದಿಕ್ಕಿನಲ್ಲಿ ಹೆಚ್ಚು ಪ್ರಗತಿ ಸಾಧಿಸಿಲ್ಲ. ಈವರೆಗೆ ಸಂಶೋಧನೆಗಾಗಿ ಭೂಮಿಯಯಲ್ಲಿ 12.26 ಕಿಮೀ ಆಳದ ವರೆಗೆ ರಂಧ್ರ ಕೊರೆದಿದ್ದರು. ಇದು ಈವರೆಗಿನ ಭೂಮಿಯಲ್ಲಿ ಈವರೆಗೆ ಕೊರೆದ ಅತ್ಯಂತ ಆಳವಾದ ರಂಧ್ರವಾಗಿದೆ. ಇದನ್ನು 32 ವರ್ಷಗಳ ಹಿಂದೆ ರಷ್ಯಾ … Continued