ಮಹಾರಾಷ್ಟ್ರದಲ್ಲಿ ಮಾ.೨೮ರಿಂದ ರಾತ್ರಿ ಕರ್ಫ್ಯೂ
ಮುಂಬೈ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 28 ರಿಂದ ಇಡೀ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರದಿಂದ ರಾತ್ರಿ ಕರ್ಫ್ಯೂ ಆದೇಶಿಸಿದ್ದಾರೆ. ಜನರು ಕೋವಿಡ್ -19 ಸುರಕ್ಷತಾ ಪ್ರೋಟೋಕಾಲ್ ಅನ್ನು ಗಮನಿಸದಿದ್ದರೆ ಕಠಿಣ ನಿರ್ಬಂಧಗಳ ಬಗ್ಗೆ ಠಾಕ್ರೆ ಎಚ್ಚರಿಸಿದ್ದಾರೆ. ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು … Continued