ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ನೂತನ … Continued

ವೀಡಿಯೊ..| ಎನ್‌ಸಿಪಿ ಶಾಸಕರ ಮನೆಗೆ ಬೆಂಕಿ ಹಚ್ಚಿದ ಮರಾಠಾ ಮೀಸಲಾತಿ ಪ್ರತಿಭಟನಾಕಾರರು

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕ ಪ್ರಕಾಶ ಸೋಲಂಕೆ ಅವರ ಮನೆಯನ್ನು ಮರಾಠಾ ಮೀಸಲಾತಿ ಚಳವಳಿಗಾರರು ಸೋಮವಾರ ಧ್ವಂಸಗೊಳಿಸಿದ್ದಾರೆ ಮತ್ತು ಬೆಂಕಿ ಹಚ್ಚಿದ್ದಾರೆ. ಅವರ ಮನೆಯಲ್ಲಿ ನಿಲ್ಲಿಸಿದ್ದ ಕಾರಿಗೂ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ದೃಶ್ಯಗಳು ಅವರ ಬಂಗಲೆಯಲ್ಲಿ ಭಾರಿ ಬೆಂಕಿ ಮತ್ತು ಅದರ … Continued

ಅಬ್ಬಬ್ಬಾ…ಮಹಾರಾಷ್ಟ್ರದಲ್ಲಿ 40 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..!!

ಮಹಾರಾಷ್ಟ್ರದಲ್ಲಿ ಭಾನುವಾರ (ಮಾರ್ಚ್ 28) 40,414 ಹೊಸ ಕೊವಿಡ್‌-19 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಸಾಂಕ್ರಾಮಿಕ ರೋಗ ಹರಡಿದ ನಂತರ ಇದು ರಾಜ್ಯದ ಅತಿ ಹೆಚ್ಚು ಏಕದಿನ ಉಲ್ಬಣವಾಗಿದೆ. ಹಿಂದಿನ ಏಕೈಕ ಏಕದಿನ ಉಲ್ಬಣವು 36,902 ಪ್ರಕರಣಗಳು, ಇದು ಮಾರ್ಚ್ 26 ಶುಕ್ರವಾರ ದಾಖಲಾಗಿದೆ. ಅಲ್ಲದೆ, ದಿನದಲ್ಲಿ 108 ಕೊವಿಡ್‌-19 ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ … Continued