‘ಇದು ಪ್ರವಾಸಿ ಪಕ್ಷ…’: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಲಿನ ನಂತರ ಕಾಂಗ್ರೆಸ್ ವಿರುದ್ಧ ಶಿವಸೇನೆ (ಯುಬಿಟಿ) ವಾಗ್ದಾಳಿ

ಮುಂಬೈ: ಮುಂದಿನ ತಿಂಗಳು ನಡೆಯಲಿರುವ ಪ್ರತಿಷ್ಠಿತ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜಕೀಯ ಕಳೆಗಟ್ಟಿದೆ. ಈ ನಡುವೆ, “ನೈಜ ಶಿವಸೇನೆ” ಕಳೆದ 30 ವರ್ಷಗಳಿಂದ ಮುಂಬೈನಲ್ಲಿ ತನ್ನ ಹಿಡಿತ ಸಾಧಿಸಿದ್ದು, ಈ ಬಾರಿಯೂ ಜಯಭೇರಿ ಬಾರಿಸಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆನಂದ ದುಬೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಸ್ತುತತೆಯನ್ನು … Continued

ವೀಡಿಯೊ : ಕಡಲತೀರದಲ್ಲಿ ಸಿಲುಕಿಕೊಂಡಿದ್ದ ಐಷಾರಾಮಿ ಸ್ಪೋರ್ಟ್ಸ್ ಫೆರಾರಿ ಕಾರನ್ನು ಹೊರಕ್ಕೆ ಎಳೆಯಲು ಎತ್ತಿನ ಗಾಡಿಯೇ ಬೇಕಾಯ್ತು..!

ಮುಂಬೈ: ರೇವದಂಡ ಕಡಲತೀರದಲ್ಲಿ ಫೆರಾರಿ ಕಾರನ್ನು ಚಲಾಯಿಸಿ ಪ್ರವಾಸಿಗರ ಜೀವಕ್ಕೆ ಅಪಾಯ ತಂದಿರುವ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಫೆರಾರಿ ಮರಳಿನಲ್ಲಿ ಸಿಲುಕಿದ ನಂತರ ಎತ್ತಿನ ಬಂಡಿ ಅದನ್ನು ಹೊರಕ್ಕೆ ಎಳೆದುಕೊಂಡು ಹೋಗುವ ವೀಡಿಯೊ ವೈರಲ್ ಆದ ನಂತರ ರಾಯಗಢ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಡಿಸೆಂಬರ್ 28ರಂದು, ಬೆಳಿಗ್ಗೆ ಫೆರಾರಿ ನೋಂದಣಿ ಸಂಖ್ಯೆ … Continued

ತನ್ನ ಮದುವೆ ವಾರ್ಷಿಕೋತ್ಸವದ ದಿನ ತನ್ನದೇ ಗ್ಯಾಂಗ್‌ನವರ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಗ್ಯಾಂಗ್‌ಸ್ಟರ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

40 ವರ್ಷದ ಗ್ಯಾಂಗ್‌ಸ್ಟರ್ ಶರದ್ ಮೊಹೋಲ್‌‌ ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಪುಣೆಯ ಕೊತ್ರುಡ್‌ನಲ್ಲಿ ಆತನ ಗ್ಯಾಂಗ್‌ನ ಕೆಲವು ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲೊಸದೆ ಸಾವಿಗೀಡಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಮದುವೆಯ ವಾರ್ಷಿಕೋತ್ಸವದ ದಿನವೇ ಕೊಲ್ಲಲಾಯಿತು. “ಮಧ್ಯಾಹ್ನ 1:30 ರ ಸುಮಾರಿಗೆ … Continued